Webdunia - Bharat's app for daily news and videos

Install App

ಮೇಕೆದಾಟು ಯೋಜನೆ ತಮಿಳುನಾಡು ವಿರೋಧ ಕಾನೂನು ಬಾಹಿರ- ಸಿಎಂ ಬೊಮ್ಮಾಯಿ

Webdunia
ಮಂಗಳವಾರ, 22 ಮಾರ್ಚ್ 2022 (16:56 IST)
ತಮಿಳುನಾಡು ವಿಧಾನಸಭೆಯಲ್ಲಿ ಇಂದು ಮೇಕೆದಾಟು ಯೋಜನೆ ವಿರುದ್ಧ ಕೈಗೊಳ್ಳಲಾಗಿರುವ ನಿರ್ಣಯ ಕಾನೂನು ಬಾಹಿರವಾಗಿದೆ ಎಂದು, ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಒಂದು ರಾಜ್ಯ ಇನ್ನೊಂದು ರಾಜ್ಯದ ಹಕ್ಕನ್ನು ಆಕ್ರಮಿಸಿಕೊಳ್ಳುವಂತಹ ಜನ ವಿರೋಧಿ ನಿರ್ಣಯವಾಗಿದೆ.
ಒಕ್ಕೂಟ ವ್ಯವಸ್ಥೆಯಲ್ಲಿ ತಮಿಳುನಾಡಿಗೆ ನಂಬಿಕೆ ಇಲ್ಲದ ನಿರ್ಣಯವಾಗಿದ್ದು, ಈ ನಿರ್ಣಯವನ್ನು ಸಮಸ್ತ ಕರ್ನಾಟಕದ ಜನತೆ ಹಾಗೂ ಸರ್ಕಾರ ತೀವ್ರವಾಗಿ ಖಂಡಿಸುತ್ತದೆ. ಮೇಕೆದಾಟು ಯೋಜನೆ ಜಾರಿಗೆ ನಮ್ಮ ನಿರ್ಧಾರ ಅಚಲವಾಗಿದೆ, ಕಾವೇರಿ ನ್ಯಾಯಾಧೀಕರಣ ಅನ್ವಯ ತಮಿಳುನಾಡಿಗೆ 177.25 ಟಿಎಂಸಿ ನೀರನ್ನು ಕೊಟ್ಟ ನಂತರ ಉಳಿದ ನೀರಿನ ಮೇಲೆ ಕರ್ನಾಟಕದ ಹಕ್ಕು ಇದೆ. ತಮಿಳುನಾಡಿನ ಈ ರಾಜಕೀಯ ನಿರ್ಧಾರವನ್ನು ಲೆಕ್ಕಿಸದೆ ಮೇಕೆದಾಟು ಯೋಜನೆಯನ್ನು ಕೈಗೆತ್ತಿಕೊಳ್ಳಲು ಸರ್ಕಾರ ಎಲ್ಲ ರೀತಿಯ ಕ್ರಮ ಕೈಗೊಳ್ಳಲಿದೆ ಎಂದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments