ಮೇಕೆದಾಟು ಯೋಜನೆ ವಿರುದ್ಧ ಸುಪ್ರೀಂ ಮೊರೆ ಹೋದ ತಮಿಳುನಾಡು

Webdunia
ಸೋಮವಾರ, 11 ಜುಲೈ 2022 (15:24 IST)
ಕರ್ನಾಟಕ ಸರ್ಕಾರ ಮೇಕೆದಾಟು ಬಳಿ ಅಣೆಕಟ್ಟು ನಿರ್ಮಾಣ ಯೋಜನೆ ಕೈಗೆತ್ತಿಕೊಳ್ಳಬೇಕಾದರೆ ವಿಸ್ತೃತ ಯೋಜನಾ ವರದಿಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅನುಮತಿ ಪಡೆಯಬೇಕಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರನ್ನು ಭೇಟಿ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹಾಗೂ ರಾಜ್ಯದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮುಂದಿನ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮೇಕೆದಾಟು ಯೋಜನೆಯ ಡಿಪಿಆರ್ ವಿಷಯದ ಬಗ್ಗೆ ಚರ್ಚೆ ಮಾಡಿ ಒಪ್ಪಿಗೆ ನೀಡಿ ಎಂದು ಕೇಳಿಕೊಂಡಿದ್ದಾರೆ. ಕೇಂದ್ರ ಜಲಸಂಪನ್ಮೂಲ ಇಲಾಖೆ ಮುಂದಿನ ಸಭೆಯಲ್ಲಿ ಮೇಕೆದಾಟು ಡಿಪಿಆರ್ ವಿಚಾರವನ್ನು ಸಭೆಯ ಅಜೆಂಡಾಗೆ ಸೇರಿಸುವ ಭರವಸೆ ನೀಡಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು ಹೊಸ ವರಸೆ ಶುರುಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಐ ಮೇಲೆ ಶೂ ಎಸೆದ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಇನ್ಮುಂದೆ 2ವರ್ಷದೊಳಗಿನ ಮಕ್ಕಳಿಗೆ ಪ್ರಿಸ್ಕ್ರಿಪ್ಷನ್ ಇಲ್ಲದೆ ಸಿರಪ್‌ ಇಲ್ಲ

ಸಿಎಂ ಸಿದ್ದರಾಮಯ್ಯರಿಗೆ ಶೀಘ್ರದಲ್ಲೇ ಪರಿಸರ ಸ್ನೇಹಿ ಕಾರು: ನರೇಂದ್ರ ಸ್ವಾಮಿ

ಬಿಹಾರ ಚುನಾವಣಾ ಮಹಾಕದನಕ್ಕೆ ಮುಹೂರ್ತ ಫಿಕ್ಸ್: ಎರಡು ಹಂತದಲ್ಲಿ ಮತದಾನ

ದೇಶದ ಪ್ರಮುಖ ಪ್ರಕರಣಗಳಲ್ಲಿ 2ನೇ ಸ್ಥಾನ ಪಡೆದ ಅಪರಾಧ ಪ್ರಕರಣ ಯಾವುದು ಗೊತ್ತಾ

ಮುಂದಿನ ಸುದ್ದಿ
Show comments