Webdunia - Bharat's app for daily news and videos

Install App

ಜಗಳವಾಡುತ್ತಿದ್ದ ಸಂಗಾತಿಗೆ ವ್ಯಕ್ತಿಯೊಬ್ಬ ಮಾಡಿದ್ದೇನು?

Webdunia
ಶುಕ್ರವಾರ, 5 ಮಾರ್ಚ್ 2021 (09:00 IST)
ಗುರುಗ್ರಾಮ : ಗುರುಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಸಂಗಾತಿಯ ಮಕ್ಕಳನ್ನು ಕಾಲುವೆಗೆ ಎಸೆದು ಕೊಲೆ ಮಾಡಿದನೆಂದು ಆರೋಪಿಸಲಾಗಿದೆ.

ಮಹಿಳೆಯ ಪತಿ ನಿಧನರಾದ ಹಿನ್ನಲೆಯಲ್ಲಿ  ಆಕೆ ಆರೋಪಿಯ ಜೊತೆ ಸಂಬಂಧ ಹೊಂದಿದ್ದಳು. ಇದರಿಂದ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.

ಈ ನಡುವೆ ಮಹಿಳೆ ಮತ್ತು ಆರೋಪಿಯ ನಡುವೆ ಜಗಳವಾಗುತ್ತಿದ್ದ ಕಾರಣ ಆರೋಪಿ ತನ್ನ ಸ್ನೇಹಿತರ ಸಹಾಯದಿಂದ ಆಕೆ ಹಾಗೂ ಆಕೆಯ ಇಬ್ಬರು ಮಕ್ಕಳನ್ನು ಕಾಲುವೆಗೆ ಎಸೆದಿದ್ದಾನೆ. ಮಹಿಳೆ ಬಚಾವ್ ಆಗಿದ್ದು ಮಕ್ಕಳು ಸಾವನಪ್ಪಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments