ಮನೆಯಲ್ಲೇ ಕೂತು ಉದ್ಯೋಗಿಗಳಿಗೆ ಹೆಚ್ಚುತ್ತಿದೆ ಖಿನ್ನತೆ

Webdunia
ಗುರುವಾರ, 9 ಏಪ್ರಿಲ್ 2020 (09:16 IST)
ಬೆಂಗಳೂರು: ಇಷ್ಟು ದಿನ ಒಮ್ಮೆ ರಜೆ ಸಿಕ್ಕರೆ ಸಾಕು ಎಂದು ಹೇಳುತ್ತಿದ್ದ ನೌಕರರಲ್ಲೇ ಈಗ ಎರಡು ದಿನವಾದರೂ ಕಚೇರಿಗೆ ಹೋಗಲು ಅವಕಾಶ ಕೊಡಿ ಎಂದು ಕೇಳುವಂತಾಗಿದೆ.


ಯಾಕೆಂದರೆ ಪ್ರತಿನಿತ್ಯ ಕಚೇರಿಗೆ ತೆರಳಿ ಕೆಲಸ ಮಾಡುತ್ತಿದ್ದ ಉದ್ಯೋಗಿಗಳಿಗೆ ಈಗ ಮನೆಯಲ್ಲೇ ಕೂತು ಮನಸ್ಸು ಹತಾಶೆಗೊಳಗಾಗುತ್ತಿದೆ. ಮನೆಯ ನಾಲ್ಕು ಗೋಡೆಗಳ ಮಧ‍್ಯೆ ಕೂತು ಖಿನ್ನತೆಗೊಳಗಾಗುತ್ತಿದ್ದಾರೆ.

ಅದರಲ್ಲೂ ನಗರವಾಸಿಗಳಲ್ಲಿ ಈ ಸಮಸ್ಯೆ ಹೆಚ್ಚಿದೆ. ಇದಕ್ಕಾಗಿ ಆದಷ್ಟು ಮನಸ್ಸಿಗೆ ಉಲ್ಲಾಸ ನೀಡುವಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕಿದೆ. ಮನೆಯಿಂದಲೇ ಕೆಲಸ ಮಾಡುತ್ತಿದ್ದರೂ ಹೊರಗಡೆ ಪ್ರಪಂಚದ ಸಂಪರ್ಕವಿಲ್ಲದೇ ಬೇಸತ್ತಿದ್ದರೆ ಕೆಲವು ಕಾಲ ಬಿಡುವು ಪಡೆದುಕೊಂಡು ನಿಮ್ಮ ಪ್ರೀತಿ ಪಾತ್ರರ ಜತೆ ಫೋನ್ ನಲ್ಲಿ ಮಾತನಾಡಿ. ನಿಮಗೆ ಮನಸ್ಸಿಗೆ ಅನಿಸಿದ್ದನ್ನು ಬರೆಯುವ ಹವ್ಯಾಸ ಮಾಡಿಕೊಳ್ಳಿ. ಹಾಗೆಯೇ ಆರೋಗ್ಯಕರ ನಿದ್ರೆ ಕೂಡಾ ಮುಖ್ಯ. ಹೆಚ್ಚು ಆಸಕ್ತಿಯಿರುವ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಆದಷ್ಟು ಮನಸ್ಸಿನ ಬೇಸರ ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ನಿಂದ ಎಸ್ಟಿ ಸಮುದಾಯಕ್ಕೆ ದೊಡ್ಡ ಅನ್ಯಾಯ: ಆರ್.ಅಶೋಕ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ವಿಶ್ವಾಸಮತ ಗೆದ್ದ ವಿಜಯ್: ತಮಿಳುನಾಡು ನೂತನ ಸರ್ಕಾರಕ್ಕೆ ಸಿಕ್ಕ ಶಾಸಕರ ಬೆಂಬಲ ನೋಡಿದರೆ ಶಾಕ್

ದರೋಡೆಕೋರರು ಬಂದಾಗ ಅಂಗಡಿಯಾತ ಮಾಡಿದ ಕೆಲಸಕ್ಕೆ ಕಳ್ಳರು ಶಾಕ್ Video

Gold Price today: ಚಿನ್ನದ ಬೆಲೆ ದಾಖಲೆಯ ಏರಿಕೆ

ಮುಂದಿನ ಸುದ್ದಿ
Show comments