ಬೆಂಕಿ ಹಚ್ಚಿಕೊಂಡು ಮಾನಸಿಕ ಅಸ್ವಸ್ಥ ಆತ್ಮಹತ್ಯೆ

Webdunia
ಭಾನುವಾರ, 18 ಜುಲೈ 2021 (15:25 IST)
ಶಿಗ್ಗಾಂವಿ(ಜು.18): ಮಾನಸಿಕ ಅಸ್ವಸ್ಥನೋರ್ವ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಂಚ್ಚಿಕೊಂಡು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ಎಪಿಎಂಸಿ ಆವರಣದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಶಿಗ್ಗಾಂವಿಯ ಬಸಪ್ಪ ಮುದಕಪ್ಪ ಘೋರ್ಪಡೆ (50) ಎಂದು ಗುರುತಿಸಲಾಗಿದೆ.



* ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿ ನಡೆದ ಘಟನೆ
* ಹುಟ್ಟಿದಾಗಿನಿಂದ ಮಾನಸಿಕ ಅಸ್ವಸ್ಥನಾಗಿದ್ದ ಬಸಪ್ಪ
* ಈ ಕುರಿತು ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಈತ ಹುಟ್ಟಿದಾಗಿನಿಂದ ಮಾನಸಿಕ ಅಸ್ವಸ್ಥನಾಗಿದ್ದು ಮತ್ತು ದನ ಕಾಯುವ ಕಾರ್ಯ ಮಾಡುತ್ತಿದ್ದ. ಆತನ ತಂದೆ ತೀರಿಕೊಂಡ ಬಳಿಕ ಅಣ್ಣನ ಜೊತೆಯಲ್ಲಿದ್ದ. ಜೊತೆಗೆ ಪಟ್ಟಣದ ವಿವಿಧ ಹೋಟೆಲ್ಗಳಲ್ಲಿ ಕೆಲಸ ಮಾಡಿ ಅಲ್ಲಿಯೇ ಮಲಗುತ್ತಿದ್ದ ಇತ್ತೀಚಿಗೆ ಮಾನಸಿಕ ಅಸ್ವಸ್ಥತೆ ಹೆಚ್ಚಾಗಿದ್ದರಿಂದ ತಾನೇ ಎಪಿಎಂಸಿಯ ಆವರಣದಲ್ಲಿ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಸಾವನಪ್ಪಿದ್ದಾನೆ.
ಮಾಟಕ್ಕೆ ಹೆದರಿ ಇಬ್ಬರು ಮಕ್ಕಳ ಕೊಂದ ತಂದೆ, ರಕ್ತ ದೇವರಿಗೆ ಅರ್ಪಣೆ!
ಈತನ ಚಿಕಿತ್ಸೆಗಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು ಈ ಕುರಿತು ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ದೆಹಲಿಗೆ ಹೋಗುವ ಮುನ್ನ ನಾಯಕತ್ವ ವಿವಾದದ ಬಗ್ಗೆ ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ

ಪ್ರಿಯಾಂಕ ಗಾಂಧಿ ವಾದ್ರಾ ಬುಲಾವ್: ಇಂದು ದಿಡೀರ್ ದೆಹಲಿಗೆ ತೆರಳಲಿರುವ ಡಿಕೆ ಶಿವಕುಮಾರ್

ಮೆಟ್ರೋ ದರ ಏರಿಕೆ ಕೇಂದ್ರ, ರಾಜ್ಯ ಜಟಾಪಟಿ: ಜನ ಮಾತ್ರ ಫುಲ್ ಕನ್ ಫ್ಯೂಸ್

ಮುಂದಿನ ಸುದ್ದಿ
Show comments