ಸುವರ್ಣ ಸೌಧಕ್ಕೆ ಸ್ಥಳಾಂತರಕ್ಕೂ ಮುನ್ನವೇ ಸಕ್ಕರೆ ನಿರ್ದೇಶನಾಲಯ ವಿಲೀನ; ಉ.ಕ. ರೈತರು ಕಿಡಿ

Webdunia
ಸೋಮವಾರ, 22 ಜೂನ್ 2020 (10:17 IST)
Normal 0 false false false EN-US X-NONE X-NONE

ಬೆಂಗಳೂರು : ಸುವರ್ಣ ಸೌಧಕ್ಕೆ ಸ್ಥಳಾಂತರಕ್ಕೂ ಮುನ್ನವೇ ಸಕ್ಕರೆ ನಿರ್ದೇಶನಾಲಯ ವಿಲೀನ ಪ್ರಸ್ತಾವನೆಗೆ ಉತ್ತರ ಕರ್ನಾಟಕ ರೈತರು ಕಿಡಿಕಾರಿದ್ದಾರೆ.
 


ಸಚಿವ ಶಿವರಾಂ ಹೆಬ್ಬಾರ್ ಕೈಗಾರಿಕಾ ಇಲಾಖೆಯಲ್ಲಿ ಸಕ್ಕರೆ ನಿರ್ದೇಶನಾಲಯ  ವಿಲೀನಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಹಣಕಾಸು ಇಲಾಖೆಗೆ ಪತ್ರ ಸಲ್ಲಿಸಿದ್ದಾಗಿ ಸಚಿವರ ಪತ್ರ ಬರೆದಿದ್ದು, ಸಚಿವ ಸಂಪುಟ ಉಪ ಸಮಿತಿ ಪ್ರಸ್ತಾವನೆ ಪರಿಶೀಲಿಸಿದೆ. ಆದರೆ  ಸಚಿವ ಶಿವರಾಂ ಹೆಬ್ಬಾರ್ ನಿರ್ಧಾರಕ್ಕೆ ಉತ್ತರ ಕರ್ನಾಟಕ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಕ್ಕರೆ ನಿರ್ದೇಶನಾಲಯ ಸ್ಥಳಾಂತರದಿಂದ ಅನುಕೂಲವಾಗುತ್ತೆ, ಸುವರ್ಣಸೌಧಕ್ಕೆ ಸ್ಥಳಾಂತರದಿಂದ ಉಪಯೋಗವಾಗುತ್ತೆ. ಕಬ್ಬಿನ ಬಾಕಿ, ಬೆಳೆಗಾರರ ಸಮಸ್ಯೆ ಬಗೆಹರಿಯುವ ಬಗ್ಗೆ ಉತ್ತರ ಕರ್ನಾಟಕ ಭಾಗದ ರೈತರು ವಿಶ್ವಾಸವಿಟ್ಟುಕೊಂಡಿದ್ರು. ಈಗ ವಿಲೀನ ಮಾಡಲು ಪ್ರಸ್ತಾವನೆ ಹಿನ್ನಲೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kurnool Bus Accident: ಡಿಕ್ಕಿ ಹೊಡೆದ ಬೈಕ್ ಸವಾರರ ವಿಡಿಯೋ ವೈರಲ್

ನನ್ನ ಹೇಳಿಕೆಗೆ ಬದ್ಧ ಎಂದಾ ಡಾ.ಯತೀಂದ್ರ, ಡಿಸೆಂಬರ್ ಕ್ರಾಂತಿ ಬಗ್ಗೆ ಪ್ರತಿಕ್ರಿಯೆ ಹೀಗಿತ್ತು

ಶಬರಿಮಲೆಯಲ್ಲಿ ಕಳ್ಳತನವಾದ ಚಿನ್ನ ಪತ್ತೆಯಾದ ಬಗ್ಗೆ ವಿಪಕ್ಷ ನಾಯಕ ಸತೀಶನ್ ಸ್ಫೋಟಕ ಹೇಳಿಕೆ

ಸದನದಲ್ಲಿ ಜೇಬು ತೋರಿಸಿ ಪೆನ್ ಡ್ರೈವ್ ತೆಗೆಯುತ್ತೇನೆಂದು ಹೇಳಿದಾಗಲ್ಲ: ಎಚ್‌ಡಿಕೆಗೆ ಸವಾಲೆಸೆದ ಡಿಕೆ ಶಿವಕುಮಾರ್

ಕೆಂಪೇಗೌಡರ ಕನಸನ್ನು 5 ತುಂಡು ಮಾಡಿದ ಕಾಂಗ್ರೆಸ್ಸಿಗರು: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments