Select Your Language

Notifications

webdunia
webdunia
webdunia
webdunia

ಕನ್ನಡ ರಾಜ್ಯೋತ್ಸವದಂದು ಮತ್ತೆ ಪುಂಡಾಟಿಕೆ ಮೆರೆದ ಎಂಇಎಸ್

ಕನ್ನಡ ರಾಜ್ಯೋತ್ಸವದಂದು ಮತ್ತೆ ಪುಂಡಾಟಿಕೆ ಮೆರೆದ ಎಂಇಎಸ್
ಬೆಳಗಾವಿ , ಶುಕ್ರವಾರ, 1 ನವೆಂಬರ್ 2019 (16:20 IST)
ರಾಜ್ಯದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮದ ಆಚರಣೆ ನಡೆಯುತ್ತಿರುವಾಗಲೇ ಎಂಇಎಸ್ ಮತ್ತೆ ಕ್ಯಾತೆ ತೆಗೆದಿದೆ.

ಬೆಳಗಾವಿಯಲ್ಲಿ ಕನ್ನಡಿಗರು, ಕನ್ನಡ ಪರ ಸಂಘಟನೆಗಳ ಸದಸ್ಯರು ಅದ್ಧೂರಿಯಾಗಿ 64ನೇ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಿದ್ದಾರೆ.

ಈ ನಡುವೆ ಮಹಾರಾಷ್ಟ್ರ ಏಕೀಕರಣ ಸಮಿತಿ ಸದಸ್ಯರು ಚಿಕ್ಕ ಚಿಕ್ಕ ಮಕ್ಕಳ ಕೈಯಲ್ಲಿ ವ್ಯಂಗ್ಯ ಚಿತ್ರಗಳನ್ನು ಕೊಟ್ಟು ಕೇಂದ್ರ, ರಾಜ್ಯ ಸರಕಾರ ವಿರುದ್ಧ ಪುಂಡಾಟ ಮೆರೆದಿದೆ.

ಅಲ್ಲದೇ, ಬೆಳಗಾವಿಯಲ್ಲಿ ಎಂಇಎಸ್ ಕರಾಳ ದಿನಕ್ಕೆ ಕರೆ ನೀಡಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಟಿಪ್ಪು ಸುಲ್ತಾನ್ ಇತಿಹಾಸ ಯಾವತ್ತೂ ಬದಲಾಗೊಲ್ಲ ಎಂದ ಜೆಡಿಎಸ್