ಕನ್ನಡ ರಾಜ್ಯೋತ್ಸವದಂದು ಮತ್ತೆ ಪುಂಡಾಟಿಕೆ ಮೆರೆದ ಎಂಇಎಸ್

Webdunia
ಶುಕ್ರವಾರ, 1 ನವೆಂಬರ್ 2019 (16:20 IST)
ರಾಜ್ಯದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮದ ಆಚರಣೆ ನಡೆಯುತ್ತಿರುವಾಗಲೇ ಎಂಇಎಸ್ ಮತ್ತೆ ಕ್ಯಾತೆ ತೆಗೆದಿದೆ.

ಬೆಳಗಾವಿಯಲ್ಲಿ ಕನ್ನಡಿಗರು, ಕನ್ನಡ ಪರ ಸಂಘಟನೆಗಳ ಸದಸ್ಯರು ಅದ್ಧೂರಿಯಾಗಿ 64ನೇ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಿದ್ದಾರೆ.

ಈ ನಡುವೆ ಮಹಾರಾಷ್ಟ್ರ ಏಕೀಕರಣ ಸಮಿತಿ ಸದಸ್ಯರು ಚಿಕ್ಕ ಚಿಕ್ಕ ಮಕ್ಕಳ ಕೈಯಲ್ಲಿ ವ್ಯಂಗ್ಯ ಚಿತ್ರಗಳನ್ನು ಕೊಟ್ಟು ಕೇಂದ್ರ, ರಾಜ್ಯ ಸರಕಾರ ವಿರುದ್ಧ ಪುಂಡಾಟ ಮೆರೆದಿದೆ.

ಅಲ್ಲದೇ, ಬೆಳಗಾವಿಯಲ್ಲಿ ಎಂಇಎಸ್ ಕರಾಳ ದಿನಕ್ಕೆ ಕರೆ ನೀಡಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಟೇಜ್ ಇದ್ರೆ ಮಾತ್ರ ಸಿಎಂ ಸಾಹೇಬ್ರು ಪ್ರಾಬ್ಲಮ್ ರಿಸೀವ್ ಮಾಡೋದು: ವಿಡಿಯೋ ಹಂಚಿಕೊಂಡ ಬಿಜೆಪಿ Video

ರೈಲು ಭೋಗಿಯಲ್ಲಿ ಫಸ್ಟ್ ನೈಟ್ ಸೆಟಪ್ ಆಯ್ತು, ಈಗ ಪೂಜೆ ವಿಡಿಯೋ ವೈರಲ್: ರೈಲ್ವೇ ಇಲಾಖೆ ಹೇಳಿದ್ದೇನು Video

ಬೆಂಗಳೂರಿನಲ್ಲಿ ಮದುವೆಯಾದ ನಾಲ್ಕೇ ತಿಂಗಳಿಗೆ ಯುವತಿ ಆತ್ಮಹತ್ಯೆ: ಡೆತ್ ನೋಟ್ ನಲ್ಲಿ ಶಾಕಿಂಗ್ ವಿಚಾರ

ಮರಾಠಿ ಮಾತನಾಡು ಎಂದು ಹೀರೋ ಆಗಲು ಹೊರಟ ವ್ಯಕ್ತಿಗೆ ಚೆನ್ನಾಗಿ ಬೆವರಿಳಿಸಿದ ರೈಲ್ವೇ ಟಿಟಿ Video

ಬಸ್ ನಲ್ಲಿ ಯುವತಿಯರ ಮುಂದೆ ಖಾಸಗಿ ಅಂಗ ಪ್ರದರ್ಶಿನ: ಜಿಪ್ ಬಿಚ್ಚುವ ಮುನ್ನ ಭಯವಾಗುವಂತೆ ಬುದ್ಧಿ ಕಲಿಸಿದ ಯುವತಿಯರು Video

ಮುಂದಿನ ಸುದ್ದಿ
Show comments