ಕನ್ನಡ ರಾಜ್ಯೋತ್ಸವದಂದು ಮತ್ತೆ ಪುಂಡಾಟಿಕೆ ಮೆರೆದ ಎಂಇಎಸ್

Webdunia
ಶುಕ್ರವಾರ, 1 ನವೆಂಬರ್ 2019 (16:20 IST)
ರಾಜ್ಯದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮದ ಆಚರಣೆ ನಡೆಯುತ್ತಿರುವಾಗಲೇ ಎಂಇಎಸ್ ಮತ್ತೆ ಕ್ಯಾತೆ ತೆಗೆದಿದೆ.

ಬೆಳಗಾವಿಯಲ್ಲಿ ಕನ್ನಡಿಗರು, ಕನ್ನಡ ಪರ ಸಂಘಟನೆಗಳ ಸದಸ್ಯರು ಅದ್ಧೂರಿಯಾಗಿ 64ನೇ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಿದ್ದಾರೆ.

ಈ ನಡುವೆ ಮಹಾರಾಷ್ಟ್ರ ಏಕೀಕರಣ ಸಮಿತಿ ಸದಸ್ಯರು ಚಿಕ್ಕ ಚಿಕ್ಕ ಮಕ್ಕಳ ಕೈಯಲ್ಲಿ ವ್ಯಂಗ್ಯ ಚಿತ್ರಗಳನ್ನು ಕೊಟ್ಟು ಕೇಂದ್ರ, ರಾಜ್ಯ ಸರಕಾರ ವಿರುದ್ಧ ಪುಂಡಾಟ ಮೆರೆದಿದೆ.

ಅಲ್ಲದೇ, ಬೆಳಗಾವಿಯಲ್ಲಿ ಎಂಇಎಸ್ ಕರಾಳ ದಿನಕ್ಕೆ ಕರೆ ನೀಡಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಸಂಪುಟ ವಿಸ್ತರಣೆಗೆ ಇಂದು ಮತ್ತೆ ಸಿಎಂ ಡಿಕೆಶಿ ದೆಹಲಿಗೆ: ಪಟ್ಟಿಯಲ್ಲಿರುವ ಶಾಸಕರು ಯಾರೆಲ್ಲಾ

ಜಿರಳೆ ಪಾರ್ಟಿಯಿಂದ ಈವತ್ತೂ ಪಾರ್ಲಿಮೆಂಟ್ ಚಲೋ ಮಾಡ್ತೀವಿ: ಅಭಿಜಿತ್ ದಿಪ್ಕೆ

ಪ್ರಿಯಕರನ ಜೊತೆ ಬ್ರೇಕಪ್ ಆದ ಮೇಲೆ 10 ಲಕ್ಷಕ್ಕೆ ಬೇಡಿಕೆಯಿಟ್ಟ ಯುವತಿ: ಕೋರ್ಟ್ ನೀಡಿದ ತೀರ್ಪಿಗೆ ನೆಟ್ಟಿಗರ ಮೆಚ್ಚುಗೆ Video

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗೆ ಇಂದು ಭಾರೀ ಮಳೆ ಸೂಚನೆ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮುಂದಿನ ಸುದ್ದಿ
Show comments