ಕನ್ನಡ ರಾಜ್ಯೋತ್ಸವದಂದು ಮತ್ತೆ ಪುಂಡಾಟಿಕೆ ಮೆರೆದ ಎಂಇಎಸ್

Webdunia
ಶುಕ್ರವಾರ, 1 ನವೆಂಬರ್ 2019 (16:20 IST)
ರಾಜ್ಯದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮದ ಆಚರಣೆ ನಡೆಯುತ್ತಿರುವಾಗಲೇ ಎಂಇಎಸ್ ಮತ್ತೆ ಕ್ಯಾತೆ ತೆಗೆದಿದೆ.

ಬೆಳಗಾವಿಯಲ್ಲಿ ಕನ್ನಡಿಗರು, ಕನ್ನಡ ಪರ ಸಂಘಟನೆಗಳ ಸದಸ್ಯರು ಅದ್ಧೂರಿಯಾಗಿ 64ನೇ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಿದ್ದಾರೆ.

ಈ ನಡುವೆ ಮಹಾರಾಷ್ಟ್ರ ಏಕೀಕರಣ ಸಮಿತಿ ಸದಸ್ಯರು ಚಿಕ್ಕ ಚಿಕ್ಕ ಮಕ್ಕಳ ಕೈಯಲ್ಲಿ ವ್ಯಂಗ್ಯ ಚಿತ್ರಗಳನ್ನು ಕೊಟ್ಟು ಕೇಂದ್ರ, ರಾಜ್ಯ ಸರಕಾರ ವಿರುದ್ಧ ಪುಂಡಾಟ ಮೆರೆದಿದೆ.

ಅಲ್ಲದೇ, ಬೆಳಗಾವಿಯಲ್ಲಿ ಎಂಇಎಸ್ ಕರಾಳ ದಿನಕ್ಕೆ ಕರೆ ನೀಡಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗುರುಗ್ರಾಮದ ಕಿಂಗ್ಡಮ್ ಆಫ್ ಡ್ರೀಮ್ಸ್ ನಲ್ಲಿ ಭಾರಿ ಬೆಂಕಿ ಅವಘಡ

ಸಂಪುಟ ವಿಸ್ತರಣೆಗೆ ಇಂದು ರಾತ್ರಿ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಚಿವರಾಗುವ ಸಂಭಾವ್ಯರ ಪಟ್ಟಿ ಇಲ್ಲಿದೆ

ಸರ್ವೇಗೆ ಹೋದ ಅಧಿಕಾರಿಗಳ ಮೇಲಿನ ದಾಳಿಯಿಂದ ನೋವಾಗಿದೆ: ಸಿಎಂ ಡಿಕೆ ಶಿವಕುಮಾರ್

ದೇವಸ್ಥಾನದಲ್ಲಿ ರೀಲ್ ಮಾಡಲು ಹೋದ ಬಾಲಕಿಗೆ ಪೊಲೀಸ್ ಅಧಿಕಾರಿಗಳು ಕ್ಲಾಸ್, Video

ರಾಜ್ಯದಲ್ಲಿ ರೈತ, ಬಡವರ, ಹಿಂದೂ ವಿರೋಧಿ ಸರ್ಕಾರ, 17 ರಂದು ಧರಣಿ ಕೂರಲಿದ್ದೇವೆ ಎಂದ ವಿಜಯೇಂದ್ರ

ಮುಂದಿನ ಸುದ್ದಿ
Show comments