Webdunia - Bharat's app for daily news and videos

Install App

ಎಂಇಎಸ್ ಕರಾಳ ದಿನಾಚರಣೆ: ಬೆಳಗಾವಿ ಮೇಯರ್, ಉಪಮೇಯರ್‌ಗೆ ನೋಟಿಸ್

Webdunia
ಶನಿವಾರ, 5 ನವೆಂಬರ್ 2016 (19:40 IST)
ಎಂಇಎಸ್ ಕರಾಳ ದಿನಾಚರಣೆಯಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ನಿಮ್ಮ ವಿರುದ್ಧ ಯಾಕೆ ಕ್ರಮ ಕೈಗೊಳ್ಳಬಾರದು ಎಂದು ರಾಜ್ಯ ನಗರಾಭಿವೃದ್ಧಿಯಿಂದ ಬೆಳಗಾವಿ ಮೇಯರ್ ಮತ್ತು ಉಪಮೇಯರ್‌ಗೆ ನೋಟಿಸ್ ಜಾರಿ ಮಾಡಿದೆ.
 
ಕರ್ನಾಟಕ ರಾಜ್ಯೋತ್ವದ ದಿನದಂದು ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಎಂಇಎಸ್ ಕರಾಳ ದಿನಾಚರಣೆಯಲ್ಲಿ ಪಾಲ್ಗೊಂಡ ರಾಜ್ಯದ್ರೋಹದಿಂದಾಗಿ ಸರಕಾರದ ಕೆಂಗೆಣ್ಣಿಗೆ ಗುರಿಯಾಗಿದೆ.
 
ಬೆಳಗಾವಿ ಮಹಾನಗರ ಪಾಲಿಕೆಯನ್ನು ಸೂಪರ್ ಸೀಡ್ ಮಾಡಬೇಕೇ ಅಥನಾ ಬೇಡವೇ ಎನ್ನುವ ಬಗ್ಗೆ ಕೂಡಾ ರಾಜ್ಯ ಸರಕಾರ ಚಿಂತನೆ ನಡೆಸುತ್ತಿದ್ದು ಅಗತ್ಯವಾದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಸರಕಾರ ಎಚ್ಚರಿಕೆ ನೀಡಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಬಿಜೆಪಿ ರಾಜಾಧ್ಯಕ್ಷ ನೇಮಕ ವಿಳಂಬದ ಹಿಂದಿನ ಕಾರಣ ಬಿಚ್ಚಿಟ್ಟ ಶಾಸಕ ಬಸನಗೌಡ ಪಾಟೀಲ್

ಶೋಷಿತರನ್ನು ಮತಬ್ಯಾಂಕ್ ಮಾಡಿ ವಂಚಿಸುತ್ತ ಬಂದ ಕಾಂಗ್ರೆಸ್ ಪಕ್ಷ: ವಿಜಯೇಂದ್ರ

ಮುಂದಿನ ಸುದ್ದಿ
Show comments