Webdunia - Bharat's app for daily news and videos

Install App

ಹಿಂದೊಮ್ಮೆ ಕನ್ನಡಿಗರಿಗೆ ಚಪ್ಪಲಿ ಎತ್ತಿದವರೀಗ ಬೆಳಗಾವಿ ಮೇಯರ್

Webdunia
ಭಾನುವಾರ, 6 ಮಾರ್ಚ್ 2016 (16:18 IST)
ಹಿಂದೊಮ್ಮೆ ಕನ್ನಡಿಗರಿಗೆ ಚಪ್ಪಲಿ ತೋರಿಸಿದವರೀಗ ಬೆಳಗಾವಿ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.
 
2010ರಲ್ಲಿ ಕನ್ನಡಿಗ ನಿಂಗಪ್ಪ ನಿರ್ವಾಣಿ ಮೇಯರ್ ಆಗಿ ಆಯ್ಕೆಯಾಗಿದ್ದಾಗ ಎಂಇಎಸ್ ಸಾಮಾನ್ಯ ಸದಸ್ಯರಾಗಿದ್ದ ಸವಿತಾ ಪಾಟೀಲ್ ಮತ್ತು ಆಕೆಯ ಸಹಚರರು ಚಪ್ಪಲಿ ಎತ್ತಿ ತೋರಿಸಿ ಅವಮಾನಿಸಿದ್ದರು. ಅವರೇ ಈಗ ಬೆಳಗಾವಿ ಮೇಯರ್ ಆಗಿ ಆಯ್ಕೆಯಾಗಿದ್ದು ಎಂಇಎಸ್ ಪುಂಡಾಟಿಕೆ ಹೆಚ್ಚುವುದರಲ್ಲಿ ಯಾವುದೇ ಅನುಮಾನವಿಲ್ಲ. 
 
ಆಯ್ಕೆಯಾದ ತಕ್ಷಣ ಯಾವುದೇ ಕಾರಣಕ್ಕೂ ಗಡಿ ವಿಚಾರಕ್ಕೆ ರಾಜಕಾರಣ ಮಾಡುವುದಿಲ್ಲ ಎಂದಿದ್ದ ಸವಿತಾ ಪಾಟೀಲ್ ಅಧಿಕಾರ ಸ್ವೀಕರಿಸಿದ ತಕ್ಷಣ ಮೊದಲು ಭೇಟಿಯಾಗಿದ್ದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು. ಸವಿತಾ ಪಾಟೀಲ್ ಫಡ್ನವೀಸ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡು ಬಂದದ್ದು ಕನ್ನಡಿಗರನ್ನು ಕೆರಳಸಿದೆ. 
 
ಕನ್ನಡ ಭಾಷೆ ಮತ್ತು ಕನ್ನಡಿಗರ ಪರ ವಿರೋಧಿ ಧೋರಣೆಯನ್ನು ಹೊಂದಿರುವ ಸವಿತಾ ಪಾಟೀಲ್ ವಿರುದ್ಧ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ಕೈಗೊಂಡಿದ್ದು ಬೆಳಗಾವಿಯನ್ನು ಸೂಪರ್ ಸೀಡ್ ಮಾಡಬೇಕೆಂದು ಆಗ್ರಹಿಸಿವೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments