Webdunia - Bharat's app for daily news and videos

Install App

ಕನ್ನಡಾಂಬೆಯ ಶವಯಾತ್ರೆ ಮಾಡಿದ ಎಂಇಎಸ್ ,ಶಿವಸೇನೆ

Webdunia
ಶುಕ್ರವಾರ, 1 ಆಗಸ್ಟ್ 2014 (14:14 IST)
ಬೆಳಗಾವಿಯ ಶಿನ್ನೊಳ್ಳಿ ಗ್ರಾಮದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ಶಿವಸೇನೆ ಸದಸ್ಯರು ಗ್ರಾಮದಲ್ಲಿ ಕನ್ನಡಾಂಬೆಯ ಶವಯಾತ್ರೆ ಮಾಡಿದ ನಂತರ ಪ್ರತಿಕೃತ ದಹಿಸಿ ಉದ್ಧಟತನ ಮೆರೆದ ಘಟನೆ ವರದಿಯಾಗಿದೆ.
 
ಎಂಇಎಸ್ ಪುಂಡರು ಮತ್ತೆ ಪುಂಡಾಟಿಕೆ ಆರಂಭಿಸಿದ್ದು ಕನ್ನಡಾಂಬೆಯ ಶವಯಾತ್ರೆ ಮಾಡಿದ್ದಲ್ಲದೇ ಕನ್ನಡ ಧ್ವಜವನ್ನು ಕೂಡಾ ಸುಟ್ಟು ಹಾಕಿ ಹೇಯ ಕೃತ್ಯವನ್ನು ಮುಂದುವರಿಸಿದ್ದಾರೆ.
 
ಕನ್ನಡಾಂಬೆಯ ಶವಯಾತ್ರೆ ತೆಗೆದ ಪುಂಡರ ವಿರುದ್ಧ ಪೊಲೀಸರು ತೀವ್ರ ಕಾರ್ಯಾಚರಣೆ ಆರಂಭಿಸಿದ್ದು, ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments