Webdunia - Bharat's app for daily news and videos

Install App

ಪ್ರತಿಮಾ ಕೊಲೆ ಮಾದರಿಯಲ್ಲೇ ಮಂಡ್ಯದಲ್ಲಿ ಮತ್ತೊಂದು ಕೊಲೆ

Webdunia
ಬುಧವಾರ, 8 ನವೆಂಬರ್ 2023 (10:09 IST)
ಮಂಡ್ಯ: ಗಣಿ-ಭೂ ವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣದಂತೆಯೇ ಮಂಡ್ಯದಲ್ಲಿ ಮೇಸ್ತ್ರಿಯೊಬ್ಬನನ್ನು ಸಹ ಕೆಲಸಗಾರ ಕೊಲೆ ಮಾಡಿದ್ದಾನೆ.

ಹಣಕಾಸಿನ ವಿಚಾರದಲ್ಲಿ ಮೇಸ್ತ್ರಿ ಮತ್ತು ಸಹ ಕೆಲಸಗಾರನ ನಡುವೆ ವೈಮನಸ್ಯವಿತ್ತು. ಇದೇ ಕಾರಣಕ್ಕೆ ಇಬ್ಬರ ಗಲಾಟೆಯೂ ನಡೆದಿತ್ತು. ಬಳಿಕ ಉಪಾಯವಾಗಿ ಮೇಸ್ತ್ರಿಯನ್ನು ಮನೆಯಿಂದ ಹೊರಗೆ ಕರೆದೊಯ್ದಿದ್ದ ಆರೋಪಿ ರವಿ ಕೊಲೆ ಮಾಡಿದ್ದಾನೆ.

ಮಂಡ್ಯ ರಸ್ತೆಯ ಪಕ್ಕದ ಜಮೀನೊಂದರಲ್ಲಿ ಭೀಕರವಾಗಿ ಕತ್ತು ಸೀಳಿ ಕೊಲೆಯಾಗಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಕೊಂಡು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಾಗಿ ಹುಡುಕಾಟ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನಿಷ್ಠ ಗೌರವವೂ ಬೇಡ್ವಾ... ಸಚಿವ ಸ್ಥಾನ ಸಿಗಲಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರೇ ಸಿಎಂ ಬಗ್ಗೆ ಹೀಗೆಲ್ಲಾ ಹೇಳೋದಾ Video

ಶಾಲೆಗೆ ಬಂದು ಟೀಚರ್ ಗೇ ಚಾಕುವಿನಿಂದ ಚುಚ್ಚಿ ಕೊಂದೇ ಬಿಟ್ಟ ಪಾಪಿ Shocking Video

ಕರ್ನಾಟಕ ನೂತನ ಸಚಿವರ ಲಿಸ್ಟ್ ನೋಡಿ ಅಸಮಾಧಾನಿತರು ಕೇಳುತ್ತಿರುವುದು ಇದೇ ಮೂರು ಪ್ರಶ್ನೆ

ಹೊಸ ಸಚಿವರ ಲಿಸ್ಟ್ ನೋಡಿ ಕಾಂಗ್ರೆಸ್ ನಲ್ಲಿ ಅಸಮಾಧಾನ ಶುರು: ಯಾರಿಗೆ ಏನು ಅಸಮಾಧಾನ ನೋಡಿ

ಆಟೋ ಚಲಾಯಿಸುತ್ತಾ ಅಶ್ಲೀಲ ವಿಡಿಯೋ ವೀಕ್ಷಿಸುತ್ತಿದ್ದ ಚಾಲಕ: ಮಹಿಳೆ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments