ಪ್ರತಿಮಾ ಕೊಲೆ ಮಾದರಿಯಲ್ಲೇ ಮಂಡ್ಯದಲ್ಲಿ ಮತ್ತೊಂದು ಕೊಲೆ

Webdunia
ಬುಧವಾರ, 8 ನವೆಂಬರ್ 2023 (10:09 IST)
ಮಂಡ್ಯ: ಗಣಿ-ಭೂ ವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣದಂತೆಯೇ ಮಂಡ್ಯದಲ್ಲಿ ಮೇಸ್ತ್ರಿಯೊಬ್ಬನನ್ನು ಸಹ ಕೆಲಸಗಾರ ಕೊಲೆ ಮಾಡಿದ್ದಾನೆ.

ಹಣಕಾಸಿನ ವಿಚಾರದಲ್ಲಿ ಮೇಸ್ತ್ರಿ ಮತ್ತು ಸಹ ಕೆಲಸಗಾರನ ನಡುವೆ ವೈಮನಸ್ಯವಿತ್ತು. ಇದೇ ಕಾರಣಕ್ಕೆ ಇಬ್ಬರ ಗಲಾಟೆಯೂ ನಡೆದಿತ್ತು. ಬಳಿಕ ಉಪಾಯವಾಗಿ ಮೇಸ್ತ್ರಿಯನ್ನು ಮನೆಯಿಂದ ಹೊರಗೆ ಕರೆದೊಯ್ದಿದ್ದ ಆರೋಪಿ ರವಿ ಕೊಲೆ ಮಾಡಿದ್ದಾನೆ.

ಮಂಡ್ಯ ರಸ್ತೆಯ ಪಕ್ಕದ ಜಮೀನೊಂದರಲ್ಲಿ ಭೀಕರವಾಗಿ ಕತ್ತು ಸೀಳಿ ಕೊಲೆಯಾಗಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಕೊಂಡು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಾಗಿ ಹುಡುಕಾಟ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಾವಣಗೆರೆಯಲ್ಲಿ ಕಾಂಗ್ರೆಸ್ ಹರಿದ ಬಟ್ಟೆಗೆ ತೇಪೆ ಹಾಕಿದೆಯಷ್ಟೇ: ಛಲವಾದಿ ನಾರಾಯಣಸ್ವಾಮಿ

ಇರಾನ್ ನವರು ಗ್ಯಾಸ್ ಕೊಡದಿದ್ರೆ ನಾವು ಚರಂಡಿಯಿಂದ ಮಾಡ್ಬೇಕಿತ್ತು: ಎಂಬಿ ಪಾಟೀಲ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Video: ಗ್ರಾಹಕರಂತೆ ಬಂದು ಸರ ಎಗರಿಸಿದ ಖದೀಮರು: ಶಾಕಿಂಗ್ ವಿಡಿಯೋ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments