ಫೇಸ್ ಬುಕ್ ನಲ್ಲಿ ಕನ್ನಡ ಅನುವಾದ ಎಡವಟ್ಟು: ಸಿಎಂ ಸಿದ್ದರಾಮಯ್ಯ ಕ್ಷಮೆ ಕೇಳಿದ ಮೆಟಾ

Krishnaveni K
ಶುಕ್ರವಾರ, 18 ಜುಲೈ 2025 (13:45 IST)
ಬೆಂಗಳೂರು: ಫೇಸ್ ಬುಕ್ ನಲ್ಲಿ ಕನ್ನಡ ಅನುವಾದದಿಂದ ಆದ ಎಡವಟ್ಟಿಗೆ ಮೆಟಾ ಸಂಸ್ಥೆ ಸಿಎಂ ಸಿದ್ದರಾಮಯ್ಯನವರಿಗೆ ಕ್ಷಮೆ ಯಾಚಿಸಿದೆ. ಅಷ್ಟಕ್ಕೂ ಈ ಗೊಂದಲವಾಗಿದ್ದು ಯಾಕೆ? ಇಲ್ಲಿದೆ ವಿವರ.

ಸೋಷಿಯಲ್ ಮೀಡಿಯಾದಲ್ಲಿ ಸ್ವಯಂ ಅನುವಾದ ವ್ಯವಸ್ಥೆ ಇದೆ. ಆದರೆ ಇದರಿಂದ ಹಲವು ಬಾರಿ ಎಡವಟ್ಟುಗಳಾದ ಉದಾಹರಣೆಗಳಿವೆ. ಅದೀಗ ಸ್ವತಃ ಸಿಎಂ ಸಿದ್ದರಾಮಯ್ಯಗೆ ಅನುಭವವಾಗಿದೆ.

ಇತ್ತೀಚೆಗೆ ನಿಧನರಾದ ಹಿರಿಯ ತಾರೆ ಸರೋಜಾ ದೇವಿಯವರಿಗೆ ಅಂತಿಮ ನಮನ ಸಲ್ಲಿಸಿದ ಬಗ್ಗೆ ಸಿಎಂ ಸಿದ್ದರಾಮಯ್ಯ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದರು. ಆದರೆ ಇದನ್ನು ಸ್ವಯಂ ಅನುವಾದ ಟೂಲ್ ನಲ್ಲಿ ಕನ್ನಡಕ್ಕೆ ಅನುವಾದಿಸಿದಾಗ ಅನರ್ಥವಾಗಿತ್ತು. ಇದರ ಬಗ್ಗೆ ಸಿಎಂ ಮಾಧ್ಯಮ ಸಲಹೆಗಾರ ಕೆವಿ ಪ್ರಭಾಕರ್ ಮೆಟಾಗೆ ಪತ್ರ ಬರೆದು ಆಕ್ಷೇಪಿಸಿದ್ದರು.

ಇಂತಹ ಅನರ್ಥವಾಗದಂತೆ ಕ್ರಮ ಕೈಗೊಳ್ಳಬೇಕು ಮತ್ತು ಸದ್ಯದ ಮಟ್ಟಿಗೆ ಅನುವಾದವನ್ನು ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದ್ದರು. ಇದೀಗ ಮೆಟಾ ಸಂಸ್ಥೆ ಇದಕ್ಕೆ ಪ್ರತಿಕ್ರಿಯಿಸಿದ್ದು ಸಿಎಂ ಸಿದ್ದರಾಮಯ್ಯ ಕ್ಷಮೆ ಯಾಚಿಸಿದೆ. ಅಲ್ಲದೇ ತಪ್ಪು ಸರಿಪಡಿಸಿಕೊಳ್ಳುವುದಾಗಿ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಂದೆಗೆ ಹೊಡೆಯುತ್ತಿದ್ದ ಕಳ್ಳನ ಮನಸ್ಸು ಒಂದೇ ಕ್ಷಣದಲ್ಲಿ ಬದಲಾಯಿಸಿ ಮಗಳು: ಮನಕಲಕುವ ವಿಡಿಯೋ

ರಸ್ತೆ ಗುಡಿಸುವ ಯಂತ್ರ ಖರೀದಿಸಿ 613 ಕೋಟಿ ರೂ ಗುಳುಂ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆರೋಪ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

ಹೈ ಫೈ ಇಂಗ್ಲಿಷ್, ದೊಡ್ಡ ದೊಡ್ಡ ಮಾತು: ದೆಹಲಿ ಬ್ಲಾಸ್ಟ್ ಉಗ್ರ ಉಮರ್ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments