Webdunia - Bharat's app for daily news and videos

Install App

ಹವಾಮಾನ ಇಲಾಖೆ ಮುನ್ಸೂಚನೆ

Webdunia
ಶನಿವಾರ, 2 ಜುಲೈ 2022 (20:58 IST)
ರಾಜ್ಯ ಹವಾಮಾನ ಇಲಾಖೆ ಶನಿವಾರ ಮುನ್ಸೂಚನೆ ನೀಡಿದ್ದು, ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ, ಉತ್ತರ ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಹೇಳಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಕೊಡಗು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಆರೆಂಜ್ ಎಚ್ಚರಿಕೆ ನೀಡಲಾಗಿದೆ. ಇದೇ ರೀತಿ ಉತ್ತರ ಕರ್ನಾಟಕದ ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಹುಕ್ಕೇರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಎಲ್ಲೋ ಎಚ್ಚರಿಕೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಧಾಮೂರ್ತಿ ಹೇಳುವ ಈ ಮೂರು ಜೀವನಪಾಠವನ್ನು ತಪ್ಪದೇ ಪಾಲಿಸಿ

ಕೆಆರ್ ಎಸ್ ಡ್ಯಾಮ್ ಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಎಂದ ಸಚಿವ ಮಹದೇವಪ್ಪ: ಅಂಕಿ ಅಂಶ ಏನು ಹೇಳುತ್ತದೆ

ಧರ್ಮಸ್ಥಳದಲ್ಲಿ ವಿರಾಮದ ಬಳಿಕ ಇಂದು ಹೇಗಿರಲಿದೆ ಆಪರೇಷನ್ ಅಸ್ಥಿಪಂಜರ

ಶ್ರೀಮಂತನಾಗಿದ್ದರೂ ಜೈಲಲ್ಲಿ ಹೇಗಿದ್ದಾರೆ ಪ್ರಜ್ವಲ್ ರೇವಣ್ಣ

Karnataka Weather: ಈ ವಾರ ಬೆಂಗಳೂರು ಸೇರಿ ಈ ಜಿಲ್ಲೆಗಳಿಗೆ ಭಾರೀ ಮಳೆ

ಮುಂದಿನ ಸುದ್ದಿ
Show comments