ಮತ್ತೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

Webdunia
ಸೋಮವಾರ, 23 ಅಕ್ಟೋಬರ್ 2023 (10:42 IST)
ಅಕ್ಟೋಬರ್ 24ರವರೆಗೆ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ.ಕೊಡಗು ಹಾಗೂ ಮೈಸೂರಿನಲ್ಲಿ ಅತಿ ಹೆಚ್ಚು ಮಳೆ ಸಾಧ್ಯತೆ ಇದೆ ಹೀಗಾಗಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಿಸಿದೆ.ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಮಂಡ್ಯ, ಶಿವಮೊಗ್ಗ,ವಿರಾಜಪೇಟೆ, ಮಂಗಳೂರು ವಿಮಾನ ನಿಲ್ದಾಣ, ಜಯಪುರ, ಪಣಂಬೂರು,ಉಡುಪಿ, ಟಿ ನರಸೀಪುರ, ಹುಣಸೂರು, ಮಾಣಿ, ಮಂಗಳೂರು, ಬೆಳ್ತಂಗಡಿ, ಧರ್ಮಸ್ಥಳ, ಯಲ್ಲಾಪುರ, ಕದ್ರಾ, ಗೋಕರ್ಣ, ಸಿದ್ದಾಪುರ, ಶೃಂಗೇರಿ, ಮೈಸೂರು, ಮುಲ್ಕಿ, ಪುತ್ತೂರು, ಕಿರವತ್ತಿ, ಕೋಟ, ಕೊಲ್ಲೂರು, ಕಡೂರು, ತರೀಕೆರೆ, ಕಮ್ಮರಡಿ, ಹಾರಂಗಿ,ಅರಕಲಗೂಡು, ಹಾಸನ, ಬೆಳ್ಳೂರು, ಕುಣಿಗಲ್​ನಲ್ಲಿ ಮಳೆ ಸಾಧ್ಯತೆ ಇದೆ.ನೈಋತ್ಯ ಮುಂಗಾರು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಹೈಡ್ರಾಮಾ: ಮೆಟ್ರೋ ನಿಲ್ದಾಣ ನುಗ್ಗಿದ ಸಿಜೆಪಿ ಪ್ರತಿಭಟನಾಕಾರರು; ಭಾರಿ ಲಾಠಿ ಪ್ರಹಾರ, ಇಂಟರ್ನೆಟ್ ಸ್ಥಗಿತ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕಳ್ಳತನದ ಬೆನ್ನಲ್ಲೇ ರೈಲಿನಿಂದ ಕೆಳಗೆ ಬಿದ್ದ ಮೊಬೈಲ್ ಕಳ್ಳ: Shocking video

ತಿಂಡಿ ಖರೀದಿಸುತ್ತಿದ್ದವಳು ಕ್ಷಣಾರ್ಧದಲ್ಲಿ ಸಾವು: ಸಣ್ಣ ತಪ್ಪಿನಿಂದ ರೈಲಿನಡಿಗೆ ಸಿಲುಕಿ ಪೀಸ್ ಪೀಸ್ Video

ದೆಹಲಿಯ ಜಂತರ್ ಮಂಥರ್ ನಲ್ಲಿ ಜಿರಳೆ ಪಾರ್ಟಿ ಸದಸ್ಯರ ಮೇಲೆ ಲಾಠಿ ಚಾರ್ಜ್: ದಿಕ್ಕಾಪಾಲಾಗಿ ಓಡಿದ ಸಿಜೆಪಿ ಸದಸ್ಯರು Video

ಮುಂದಿನ ಸುದ್ದಿ
Show comments