13 ನೇ ತಾರೀಖು ರೈತರಿಂದ ವಿಧಾನ ಸೌಧ ಮುತ್ತಿಗೆ

Webdunia
ಸೋಮವಾರ, 6 ಸೆಪ್ಟಂಬರ್ 2021 (20:53 IST)
ಬೆಂಗಳೂರು:-ಕೃಷಿ ಮಾರುಕಟ್ಟೆ ಗೆ ಸಂಬಂಧಿಸಿದಂತೆ ಕಾನೂನುಗಳನ್ನ ಸುಗ್ರೀವಾಜ್ಞೆಯ ಮೂಲಕ ಸರ್ಕಾರ ಜಾರಿಗೆ ತಂದಿದೆ. ಇದು ಅತ್ಯಂತ ಖಂಡನೀಯ. ಈ ಹಿಂದೆ ರೈತರ ಮೇಲೆ ಲಾಠಿ ಪ್ರಹಾರ ಮಾಡಿದ್ರು,ಹಿಂಸೆ ಮಾಡಿದ್ರು. ಈ ಎಲ್ಲಾ ಹಿಂಸೆ ಸಹಿಸಿಕೊಂಡು ಇಂದಿಗೆ 9 ತಿಂಗಳಾಯ್ತು.ಈಗ ಎಪಿಎಂಸಿ ಸುಮಾರು 80 ಭಾಗ ಕ್ಲೋಸ್ ಆಗಿದೆ.ರೆವಿನ್ಯೂ ಕಟ್ ಆಗಿದೆ. ಮಾರುಕಟ್ಟೆ ಕೇವಲ ನೆಪಮಾತ್ರಕ್ಕೆ ಮಾತ್ರ ಉಳಿದಿದೆ.  ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಪತ್ರ ಬರೆದಿದೇವೆ. ಹೀಗಾಗಿ ಮುಖ್ಯಮಂತ್ರಿಗಳು , ಸರ್ಕಾರ ಮುಂಚಿತವಾಗಿ ತಮ್ಮ ನಿರ್ಧಾರ ಪ್ರಕಟಿಸಬೇಕು.ಇದೇ ತಿಂಗಳ 13 ರ ಸೋಮವಾರ ಬೆಳ್ಳಿಗೆ 10 ಗಂಟೆಗೆ ಕ್ರಾಂತಿವೀರ ಸಂಗೋಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಪ್ರತಿಭಟನಾ ಮೆರವಣಿಗೆ ನಡೆಸುತ್ತೇವೆ .ತದನಂತರ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ. ಅಷ್ಟೇ ಅಲ್ಲದೆ ಇದೇ ತಿಂಗಳು 27 ರಂದು ಭಾರತ್ ಬಂದ್ ಕೂಡ ಮಾಡುವುದಾಗಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಎಂಕೆ ನಿರ್ಗಮನಕ್ಕೆ ಕ್ಷಣಗಣನೆ ಆರಂಭ, ಎನ್‌ಡಿಎ ಸರ್ಕಾರ ರಚನೆ: ಪ್ರಧಾನಿ ನರೇಂದ್ರ ಮೋದಿ

ಪವಿತ್ರಾ ಗೌಡಗೆ ಮನೆಯೂಟಕ್ಕೆ ಕೋರ್ಟ್ ನಿರಾಕರಣೆ, ಅಲೋಕ್ ಕುಮಾರ್ ಅಚ್ಚರಿ ಹೇಳಿಕೆ

ಮಕ್ಕಳ ಸುರಕ್ಷತೆಗಾಗಿ ಬೆಳ್ಳಂಬೆಳ್ಳಗ್ಗೆ ಡ್ಯೂಟಿಗಿಳಿದ ಖಾಕಿ, ಸಿಕ್ಕಿಬಿದ್ದವರಾರು ಗೊತ್ತಾ

ಇದೆಲ್ಲಾ ಕಾಂಗ್ರೆಸ್‌ನವರ ರಾಜಕೀಯ ನಾಟಕ: ಎಚ್‌ಡಿ ಕುಮಾರಸ್ವಾಮಿ

ಚುನಾವಣೆಯಲ್ಲಿ ಬಿಜೆಪಿಗೆ ಅಧಿಕಾರ ಕೊಡಿ, ಶಬರಿಮಲೆ ಚಿನ್ನ ಕಳವು ತನಿಖೆ, ಮೋದಿ

ಮುಂದಿನ ಸುದ್ದಿ
Show comments