Webdunia - Bharat's app for daily news and videos

Install App

13 ನೇ ತಾರೀಖು ರೈತರಿಂದ ವಿಧಾನ ಸೌಧ ಮುತ್ತಿಗೆ

Webdunia
ಸೋಮವಾರ, 6 ಸೆಪ್ಟಂಬರ್ 2021 (20:53 IST)
ಬೆಂಗಳೂರು:-ಕೃಷಿ ಮಾರುಕಟ್ಟೆ ಗೆ ಸಂಬಂಧಿಸಿದಂತೆ ಕಾನೂನುಗಳನ್ನ ಸುಗ್ರೀವಾಜ್ಞೆಯ ಮೂಲಕ ಸರ್ಕಾರ ಜಾರಿಗೆ ತಂದಿದೆ. ಇದು ಅತ್ಯಂತ ಖಂಡನೀಯ. ಈ ಹಿಂದೆ ರೈತರ ಮೇಲೆ ಲಾಠಿ ಪ್ರಹಾರ ಮಾಡಿದ್ರು,ಹಿಂಸೆ ಮಾಡಿದ್ರು. ಈ ಎಲ್ಲಾ ಹಿಂಸೆ ಸಹಿಸಿಕೊಂಡು ಇಂದಿಗೆ 9 ತಿಂಗಳಾಯ್ತು.ಈಗ ಎಪಿಎಂಸಿ ಸುಮಾರು 80 ಭಾಗ ಕ್ಲೋಸ್ ಆಗಿದೆ.ರೆವಿನ್ಯೂ ಕಟ್ ಆಗಿದೆ. ಮಾರುಕಟ್ಟೆ ಕೇವಲ ನೆಪಮಾತ್ರಕ್ಕೆ ಮಾತ್ರ ಉಳಿದಿದೆ.  ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಪತ್ರ ಬರೆದಿದೇವೆ. ಹೀಗಾಗಿ ಮುಖ್ಯಮಂತ್ರಿಗಳು , ಸರ್ಕಾರ ಮುಂಚಿತವಾಗಿ ತಮ್ಮ ನಿರ್ಧಾರ ಪ್ರಕಟಿಸಬೇಕು.ಇದೇ ತಿಂಗಳ 13 ರ ಸೋಮವಾರ ಬೆಳ್ಳಿಗೆ 10 ಗಂಟೆಗೆ ಕ್ರಾಂತಿವೀರ ಸಂಗೋಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಪ್ರತಿಭಟನಾ ಮೆರವಣಿಗೆ ನಡೆಸುತ್ತೇವೆ .ತದನಂತರ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ. ಅಷ್ಟೇ ಅಲ್ಲದೆ ಇದೇ ತಿಂಗಳು 27 ರಂದು ಭಾರತ್ ಬಂದ್ ಕೂಡ ಮಾಡುವುದಾಗಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ಕಿಟೆಕ್ಚರ್ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಮೂವರು ಕ್ಲಾಸ್‌ಮೇಟ್‌ಗಳ ವಿರುದ್ಧ ಎಫ್‌ಐಆರ್‌

ಕರ್ನಾಟಕದ ಲೋಕಸಭಾ ಕ್ಷೇತ್ರದಲ್ಲೂ ಕಳ್ಳಾಟ ನಡೆದಿದೆ: ರಾಹುಲ್ ಗಾಂಧಿ ಗಂಭೀರ ಆರೋಪ

ತಲಾದಾಯದಲ್ಲಿ ದೇಶದಲ್ಲೇ ಕರ್ನಾಟಕ NO.1:ಇದೆಲ್ಲ ಗ್ಯಾರಂಟಿ ಯೋಜನೆ ಕೊಡುಗೆ ಎಂದ ಸಿಎಂ

ದೋಹಾಗೆ ಹೊರಟಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ತಾಂತ್ರಿಕ ದೋಷ, ಕ್ಯಾಲಿಕಟ್‌ಗೆ ವಾಪಾಸ್‌

ನಕಲಿ ರಾಯಭಾರ ಕಚೇರಿ ನಡೆಸುತ್ತಿದ್ದ ಹರ್ಷವರ್ಧನ್ ಜೈನ್‌ಗಿತ್ತು ಇನ್ನಷ್ಟು ದಂಧೆಗಳು

ಮುಂದಿನ ಸುದ್ದಿ
Show comments