13 ನೇ ತಾರೀಖು ರೈತರಿಂದ ವಿಧಾನ ಸೌಧ ಮುತ್ತಿಗೆ

Webdunia
ಮಂಗಳವಾರ, 7 ಸೆಪ್ಟಂಬರ್ 2021 (15:42 IST)
ಬೆಂಗಳೂರು: -ಕೃಷಿ ಮಾರುಕಟ್ಟೆ ಗೆ ಕಾನೂನು ಕಾನೂನುಗಳ ಸುಗ್ರೀವಾಜ್ಞೆಯ ಮೂಲಕ ಸರ್ಕಾರ ಜಾರಿಗೆ ತಂದಿದೆ. ಇದು ಅತ್ಯಂತ ಖಂಡನೀಯ. ಈ ಹಿಂದೆ ರೈತರ ಮೇಲೆ ಲಾಠಿ ಪ್ರಹಾರ ಮಾಡಿದ್ರು, ಹಿಂಸೆ ಮಾಡಿದ್ರು. ಈ ಎಲ್ಲಾ ಹಿಂಸೆ ಸಹಿಸಿಕೊಂಡು ಇಂದಿಗೆ 9 ತಿಂಗಳಾಯ್ತು.ಈಗ ಎಪಿಎಂಸಿ ಸುಮಾರು 80 ಭಾಗ ಕ್ಲೋಸ್ ಆಗಿದೆ.ರೆವಿನ್ಯೂ ಕಟ್ ಆಗಿದೆ. ಮಾರುಕಟ್ಟೆ ಕೇವಲ ನೆಪಮಾತ್ರಕ್ಕೆ ಮಾತ್ರ ಉಳಿದಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ. ಇಂತಹ ಮುಖ್ಯಮಂತ್ರಿಗಳು, ಸರ್ಕಾರ ಮುಂಚಿತವಾಗಿ ತಮ್ಮ ನಿರ್ಧಾರ ಪ್ರಕಟಿಸಬೇಕು.ಇದೇ ತಿಂಗಳ 13 ರ ಸೋಮವಾರ ಬೆಳ್ಳಿಗೆ 10 ಗಂಟೆಯ ಕ್ರಾಂತಿವೀರ ಸಂಗೋಳಿ ರಾಯಣ್ಣ ಅಭ್ಯರ್ಥಿ ನಿಲ್ದಾಣದಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತಿದೆ .ತದನಂತರ ವಿಧಾನಸೌಧಕ್ಕೆ ಒಪ್ಪಂದ ಮಾಡಲಾಗುತ್ತಿದೆ ಅಷ್ಟೇ ಅಲ್ಲದೆ ಇದೇ ದಿನಾಂಕ 27 ರಂದು ಭಾರತ್ ಬಂದ್ ಕೂಡ ಮಾಡಲಾಗುತ್ತಿದೆ ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದಕ್ಕೂ ಮಣಿಯಬೇಡಿ: ಡಿಕೆ ಶಿವಕುಮಾರ್ ಆದೇಶಕ್ಕೆ ಪೊಲೀಸರು ತಲೆಬಾಗಲೇಬೇಕು

ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡ ಬಿಕೆ ಹರಿಪ್ರಸಾದ್‌ಗೆ ಸಿದ್ಧರಾಮಯ್ಯ ಶುಭಾಶಯ

ದೆಹಲಿಯ ಮಾಳವೀಯ ನಗರ ಬೆಂಕಿ ಅವಘಡ, ದಿನ ಕಳೆದರೂ ಕಟ್ಟಡದೊಳಗಿನ ಶಾಖ ಇನ್ನೂ ಕಡಿಮೆಯಾಗಿಲ್ಲ

ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಪೋಸ್ಟ್ ಹಂಚಿಕೊಂಡ ಬಿಕೆ ಹರಿಪ್ರಸಾದ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments