Webdunia - Bharat's app for daily news and videos

Install App

13 ನೇ ತಾರೀಖು ರೈತರಿಂದ ವಿಧಾನ ಸೌಧ ಮುತ್ತಿಗೆ

Webdunia
ಮಂಗಳವಾರ, 7 ಸೆಪ್ಟಂಬರ್ 2021 (15:42 IST)
ಬೆಂಗಳೂರು: -ಕೃಷಿ ಮಾರುಕಟ್ಟೆ ಗೆ ಕಾನೂನು ಕಾನೂನುಗಳ ಸುಗ್ರೀವಾಜ್ಞೆಯ ಮೂಲಕ ಸರ್ಕಾರ ಜಾರಿಗೆ ತಂದಿದೆ. ಇದು ಅತ್ಯಂತ ಖಂಡನೀಯ. ಈ ಹಿಂದೆ ರೈತರ ಮೇಲೆ ಲಾಠಿ ಪ್ರಹಾರ ಮಾಡಿದ್ರು, ಹಿಂಸೆ ಮಾಡಿದ್ರು. ಈ ಎಲ್ಲಾ ಹಿಂಸೆ ಸಹಿಸಿಕೊಂಡು ಇಂದಿಗೆ 9 ತಿಂಗಳಾಯ್ತು.ಈಗ ಎಪಿಎಂಸಿ ಸುಮಾರು 80 ಭಾಗ ಕ್ಲೋಸ್ ಆಗಿದೆ.ರೆವಿನ್ಯೂ ಕಟ್ ಆಗಿದೆ. ಮಾರುಕಟ್ಟೆ ಕೇವಲ ನೆಪಮಾತ್ರಕ್ಕೆ ಮಾತ್ರ ಉಳಿದಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ. ಇಂತಹ ಮುಖ್ಯಮಂತ್ರಿಗಳು, ಸರ್ಕಾರ ಮುಂಚಿತವಾಗಿ ತಮ್ಮ ನಿರ್ಧಾರ ಪ್ರಕಟಿಸಬೇಕು.ಇದೇ ತಿಂಗಳ 13 ರ ಸೋಮವಾರ ಬೆಳ್ಳಿಗೆ 10 ಗಂಟೆಯ ಕ್ರಾಂತಿವೀರ ಸಂಗೋಳಿ ರಾಯಣ್ಣ ಅಭ್ಯರ್ಥಿ ನಿಲ್ದಾಣದಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತಿದೆ .ತದನಂತರ ವಿಧಾನಸೌಧಕ್ಕೆ ಒಪ್ಪಂದ ಮಾಡಲಾಗುತ್ತಿದೆ ಅಷ್ಟೇ ಅಲ್ಲದೆ ಇದೇ ದಿನಾಂಕ 27 ರಂದು ಭಾರತ್ ಬಂದ್ ಕೂಡ ಮಾಡಲಾಗುತ್ತಿದೆ ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments