ನಮ್ಮ ಮೆಟ್ರೊಗೆ ಶ್ರೀ ಜಗಜ್ಯೋತಿ ಬಸವೇಶ್ವರ ಮೆಟ್ರೋ ನಾಮಕರಣಕ್ಕೆ ಮನವಿ

Webdunia
ಮಂಗಳವಾರ, 6 ಜುಲೈ 2021 (13:54 IST)
ಬೆಂಗಳೂರಿನ ಪ್ರತಿಷ್ಠಿತ ನಮ್ಮ ಮೆಟ್ರೊಗೆ ವಿಶ್ವಗುರು ಶ್ರೀ ಜಗಜ್ಯೋತಿ ಬಸವೇಶ್ವರ ಮೆಟ್ರೋ ಎಂದು ನಾಮಕರಣ ಮಾಡಬೇಕೆಂದು ವೀರಶೈವ ಲಿಂಗಾಯತ ಒಳಪಂಗಡಗಳ ಒಕ್ಕೂಟದ ರಾಜ್ಯಾಧ್ಯಾಕ್ಷರಾದ ಡಾ. ಶರಣಪ್ಪ ಎಂ.ಕೊಟಗಿ ನೇತೃತ್ವದಲ್ಲಿ   ರಾಜ್ಯ ಸರ್ಕಾರವನ್ನು ಆಗ್ರಹಿಸಿ ರಾಜ್ಯದ ಮುಖ್ಯಮಂತ್ರಿಯಾದ ಬಿ.ಎಸ್. ಯಡಿಯೂರಪ್ಪ ಅವರನ್ನು ಬೇಟಿಯಾಗಿ ಮನವಿ ಅರ್ಪಿಸಿದರು.
ವಿಶ್ವಗುರು ಶ್ರೀ ಜಗಜ್ಯೋತಿ ಬಸವೇಶ್ವರರು 12 ನೇ ಶತಮಾನದಲ್ಲಿಯೇ ಅನುಭವ ಮಂಟಪ ಸ್ಥಾಪಿಸಿ ಪ್ರಜಾಪ್ರಭುತ್ವ ದ ಅರಿಯು ಮೂಡಿಸಿ ಈಗಿನ ಸಂವಿಧಾನದ ಕಲ್ಪನೆಯನ್ನು ಆಗಲೇ ಪ್ರೇರೆಪಿಸಿದ್ದರು ಅಂತಹ ಮಹನೀಯರ ಹೆಸರನ್ನು ಮೇಟ್ರೋಗೆ ನಾಮಕರಣ ಮಾಡಬೇಕದಿದ್ದು ಒತ್ತಾಯಿಸಲಾಗಿದೆ.
ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸಿ ಜಾತ್ಯಾತೀತ ಮನೋಭಾವವನ್ನು ತಿಳಿಸಿಕೊಟ್ಟ ಮಹಾತ್ಮ ಶ್ರೀ ಬಸವಣ್ಣನವರು ಸಮಾಜ ಸುಧಾರಕರಾಗಿ ಸರ್ವ ಜನಾಂಗದ ಏಳ್ಗೆಗಾಗಿ ಅವರು ನೀಡಿದ ಮಾರ್ಗವನ್ನು ವಚನವನ್ನು ನಾವುಗಳು ಪಾಲಿಸಬೇಕಾಗಿದೆ ಈ ಎಲ್ಲಾ ಹಿನ್ನಲೆಯಲ್ಲಿ ಈ ತಕ್ಷಣ ಸರ್ಕಾರ ಮೇಟ್ರೋ ಯೋಜನೆಗೆ ವಿಶ್ವಗುರು ಶ್ರೀ ಜಗಜ್ಯೋತಿ ಬಸವೇಶ್ವರ ಮೆಟ್ರೋ ಎಂದು ನಾಮಕರಣ ಮಾಡಬೇಕೆಂದು ವೀರಶೈವ ಲಿಂಗಾಯತ ಒಳಪಂಗಡಗಳ ಒಕ್ಕೂಟದ ರಾಜ್ಯಾಧ್ಯಾಕ್ಷರಾದ ಡಾ. ಶರಣಪ್ಪ ಎಂ.ಕೊಟಗಿ ನೇತೃತ್ವದಲ್ಲಿ ಸಲ್ಲಿಸಲಾದ ಮನವಿಯ ಸಂದರ್ಭದಲ್ಲಿ ನಾಗರಾಜ ಕೋಟಗಿ, ಉತ್ತರ ಕರ್ನಾಟಕ ನಾಗರೀಕರ ಸಂಘದ ಅಧ್ಯಕ್ಷರಾದ
ಮುರಿಗೇಶ ಜವಳಿ, ಉತ್ತರ ಕರ್ನಾಟಕ ನಾಗರೀಕರ ಸಂಘದ ಅಧ್ಯಕ್ಷರಾದ ಅಂದಪ್ಪ ಜವಳಿ,  ಎಮ್ ಎಸ್ ಆಯ್ ಎಲ್ ನಿರ್ದೇಶಕರಾದ ಮಹೇಶ ಲಂಬಿ, ಡಾ.ಶಿವಯೋಗಿ ತೆಂಗಿನಕಾಯಿ, ಉಮೇಶಗೌಡ ಪಾಟೀಲ,ಡಾ . ಪ್ರಕಾಶಗೌಡ ಪಾಟೀಲ, ಬಂಗಾರೇಶ ಹಿರೇಮಠ , ರಾಜಶೇಖರ ಮೆಣಸಿಕಾಯಿ, ಉಮೇಶ ಬಣಕಾರ, ಚುಡಾಮನಿ ಹಳ್ಳಿಗಳಿ,
,ರಾಜಶೇಖರ ಕಲ್ಯಾಣಶೆಟ್ಟಿ, ಮುಂತಾದವರು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

West Bengal exit Poll result: ಪಶ್ಚಿಮ ಬಂಗಾಲ ವಿಧಾನಸಭೆ ಚುನಾವಣೆ ಎಕ್ಸಿಟ್ ಪೋಲ್ ಫಲಿತಾಂಶ

Kerala Exit Poll result live: ಕೇರಳ ವಿಧಾನಸಭೆ ಚುನಾವಣೆ ಎಕ್ಸಿಟ್ ಪೋಲ್ ಫಲಿತಾಂಶ

Bengaluru Rains: ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆ

ಬಿಎಸ್‍ವೈ ಅಭಿಮಾನೋತ್ಸವಕ್ಕೆ 10 ಲಕ್ಷ ಜನರ ನಿರೀಕ್ಷೆ: ಬಿ.ವೈ.ವಿಜಯೇಂದ್ರ

ಮೇ 15 ರೊಳಗೆ ಸಿಹಿ ಸುದ್ದಿ ಸಿಗುತ್ತಾ ಎಂದಿದ್ದಕ್ಕೆ ಡಿಕೆ ಶಿವಕುಮಾರ್ ಹೀಗೆ ಮಾಡೋದಾ

ಮುಂದಿನ ಸುದ್ದಿ
Show comments