Webdunia - Bharat's app for daily news and videos

Install App

ಮಧ್ಯ ರಾತ್ರಿವರೆಗೂ ಮೆಟ್ರೋ ವಿಸ್ತೀರ್ಣ

Webdunia
ಬುಧವಾರ, 10 ಮೇ 2023 (16:30 IST)
ವಿಧಾನಸಭಾ ಚುನಾವಣೆ ಹಿನ್ನೆಲೆ  ಮಧ್ಯ ರಾತ್ರಿ ವರೆಗೂ ಮೆಟ್ರೋ ವಿಸ್ತೀರ್ಣ ಮಾಡಲಾಗಿದೆ.ಬೈಯಪ್ಪನಹಳ್ಳಿ ಕೆಂಗೇರಿ ನಾಗಸಂದ್ರ ರೇಷ್ಮೆಸಂಸ್ಥೆ ,ಕೃಷ್ಣರಾಜಾಪುರ, ವೈಟ್ ಫೀಲ್ಡ್ ಗಳಿಂದ ಕೊನೆಯ ರೈಲು ಓಡಾಡಲಿವೆ.ಈ ಮಾರ್ಗದ ರೈಲು ಮೇ 11 ಮದ್ಯ ರಾತ್ರಿ 12.5 ರ ವರೆಗೆ ಸಂಚರಿಸಲಿವೆ.ಮೆಜಸ್ಟಿಕ್ ನಿಂದ ಕೊನೆ ರೈಲು ಸೇವೆ ಮಧ್ಯರಾತ್ರಿ 12.35 ರ ವರೆಗೂ ಲಭ್ಯವಿದೆ.ಮತದಾನದ ದಿನ ಪ್ರಯಾಣಿಕರ ಸಂಖ್ಯೆ ಹೆಚ್ಚಿರುವುದರಿಂದ ಮೆಟ್ರೋ ಈ ಸೌಲಭ್ಯ ಕಲ್ಪಿಸಿದೆ ಎಂದು BMRCL  ಮಾಹಿತಿ ನೀಡಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ರಕ್ಷಣೆ ನೀಡಬೇಕಿದ್ದ ಸಿಐಎಸ್‌ಎಫ್‌ ಸಿಬ್ಬಂದಿಯ ಕಾಲರ್ ಹಿಡಿದ ಪ್ರಯಾಣಿಕರು, ನಿಜವಾದ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ, Video

ಸಂಸ್ಥೆ ಎಷ್ಟೇ ದೊಡ್ಡದಾಗಿದ್ದರೂ, ಯಾವುದೇ ವಿನಾಯಿತಿ ನೀಡುವ ಪ್ರಶ್ನೆಯೇ ಇಲ್ಲ

ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಹಸು, ನವಿಲುಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ: ವಿಡಿಯೊ ವೈರಲ್‌

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಮುಂದಿನ ಸುದ್ದಿ
Show comments