ನಾಳೆ ಮಧ್ಯ ರಾತ್ರಿವರೆಗೂ ಮೆಟ್ರೋ ವಿಸ್ತೀರ್ಣ

Webdunia
ಮಂಗಳವಾರ, 9 ಮೇ 2023 (19:43 IST)
ನಾಳೆ ವಿಧಾನಸಭಾ ಚುನಾವಣೆ ಹಿನ್ನೆಲೆ ನಾಳೆ ಮಧ್ಯ ರಾತ್ರಿ ವರೆಗೂ ಮೆಟ್ರೋ ವಿಸ್ತೀರ್ಣ ಮಾಡಲಾಗಿದೆ.ಬೈಯಪ್ಪನಹಳ್ಳಿ ಕೆಂಗೇರಿ ನಾಗಸಂದ್ರ ರೇಷ್ಮೆಸಂಸ್ಥೆ ,ಕೃಷ್ಣರಾಜಾಪುರ, ವೈಟ್ ಫೀಲ್ಡ್ ಗಳಿಂದ ಕೊನೆಯ ರೈಲು ಓಡಾಡಲಿವೆ.ಈ ಮಾರ್ಗದ ರೈಲು ಮೇ 11 ಮದ್ಯ ರಾತ್ರಿ 12.5 ರ ವರೆಗೆ ಸಂಚರಿಸಲಿವೆ.ಮೆಜಸ್ಟಿಕ್ ನಿಂದ ಕೊನೆ ರೈಲು ಸೇವೆ ಮಧ್ಯರಾತ್ರಿ 12.35 ರ ವರೆಗೂ ಲಭ್ಯವಿದೆ.ಮತದಾನದ ದಿನ ಪ್ರಯಾಣಿಕರ ಸಂಖ್ಯೆ ಹೆಚ್ಚಿರುವುದರಿಂದ ಮೆಟ್ರೋ ಈ ಸೌಲಭ್ಯ ಕಲ್ಪಿಸಿದೆ ಎಂದು BMRCL  ಮಾಹಿತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀ ಶ್ರೀ ರವಿಶಂಕರ್ ಅವರಿಗೆ ಶುಭ ಕೋರಿದ ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

2 ಸಾವಿರ ಕೊಟ್ಟು 4 ಸಾವಿರ ಕಿತ್ತುಕೊಳ್ಳುವ ಕಾಂಗ್ರೆಸ್ ಗೆ ಪೆಟ್ರೋಲ್ ಬೆಲೆ ಏರಿಕೆ ಮಾತನಾಡುವ ಹಕ್ಕಿಲ್ಲ: ಅಶೋಕ್

ನೀಟ್ ಪರೀಕ್ಷೆ ಆನ್ ಲೈನ್ ನಲ್ಲಿ ನಡೆಸಿದರೆ ಒಳ್ಳೆಯದಾ, ತೊಂದರೆಯಾ, ಇಲ್ಲಿದೆ ವಿಶ್ಲೇಷಣೆ

ಮುಂದಿನ ಸುದ್ದಿ
Show comments