ನಾಳೆ ಮಧ್ಯ ರಾತ್ರಿವರೆಗೂ ಮೆಟ್ರೋ ವಿಸ್ತೀರ್ಣ

Webdunia
ಮಂಗಳವಾರ, 9 ಮೇ 2023 (19:43 IST)
ನಾಳೆ ವಿಧಾನಸಭಾ ಚುನಾವಣೆ ಹಿನ್ನೆಲೆ ನಾಳೆ ಮಧ್ಯ ರಾತ್ರಿ ವರೆಗೂ ಮೆಟ್ರೋ ವಿಸ್ತೀರ್ಣ ಮಾಡಲಾಗಿದೆ.ಬೈಯಪ್ಪನಹಳ್ಳಿ ಕೆಂಗೇರಿ ನಾಗಸಂದ್ರ ರೇಷ್ಮೆಸಂಸ್ಥೆ ,ಕೃಷ್ಣರಾಜಾಪುರ, ವೈಟ್ ಫೀಲ್ಡ್ ಗಳಿಂದ ಕೊನೆಯ ರೈಲು ಓಡಾಡಲಿವೆ.ಈ ಮಾರ್ಗದ ರೈಲು ಮೇ 11 ಮದ್ಯ ರಾತ್ರಿ 12.5 ರ ವರೆಗೆ ಸಂಚರಿಸಲಿವೆ.ಮೆಜಸ್ಟಿಕ್ ನಿಂದ ಕೊನೆ ರೈಲು ಸೇವೆ ಮಧ್ಯರಾತ್ರಿ 12.35 ರ ವರೆಗೂ ಲಭ್ಯವಿದೆ.ಮತದಾನದ ದಿನ ಪ್ರಯಾಣಿಕರ ಸಂಖ್ಯೆ ಹೆಚ್ಚಿರುವುದರಿಂದ ಮೆಟ್ರೋ ಈ ಸೌಲಭ್ಯ ಕಲ್ಪಿಸಿದೆ ಎಂದು BMRCL  ಮಾಹಿತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಈ ಜಿಲ್ಲೆಯಲ್ಲಿ ಇಂದು ಸಂಜೆ ಭಾರೀ ಮಳೆ ಸಂಭವ

ಚಿನ್ನಸ್ವಾಮಿ ಕಾಲ್ತುಳಿತಕೇಸ್‌ನ ಕ್ಲೀನ್ ಚಿಟ್ ವರದಿ ಸಿಕ್ಕ ಬಳಿ ನಾನೇ ಸುಟ್ಟು ಹಾಕ್ತೀನಿ

ರೇಪಿಸ್ಟ್‌ಗಳನ್ನು ರಕ್ಷಿಸುವವರು ಶಿಕ್ಷಣ ಸಚಿವ: ರಾಹುಲ್ ಗಾಂಧಿ

ರಾಜ್ಯವನ್ನೇ ಬೆಚ್ಚಿಬೀಳಿಸಿದ ಲಾವಣ್ಯ ಹತ್ಯೆ‌ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇಕೆದಾಟು ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ತಮಿಳು ಸಿಎಂ ವಿಜಯ್ ಜೋಸೆಫ್ ಪತ್ರ

ಮುಂದಿನ ಸುದ್ದಿ
Show comments