ಮೆಟ್ರೋ: ಮೇಲ್ಸೇತುವೆಗೆ ಸಿಎಂ ಚಾಲನೆ

Webdunia
ಗುರುವಾರ, 4 ಅಕ್ಟೋಬರ್ 2018 (20:03 IST)
ಬಿಎಂಟಿಸಿ ಹಾಗೂ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣಗಳಿಗೆ ಸಂಪರ್ಕ ಕಲ್ಪಿಸುವ ಪಾದಚಾರಿ ಮೇಲ್ಸೇತುವೆ, ಮೆಟ್ರೋ ನಿಲ್ದಾಣದಲ್ಲಿ ಹೊಸ ಪ್ರವೇಶ ದ್ವಾರಕ್ಕೆ ಸಿಎಂ ಚಾಲನೆ ನೀಡಿದರು.

ಬೈಯಪ್ಪನ ಹಳ್ಳಿ, ಮೈಸೂರು ರಸ್ತೆ ಮಾರ್ಗದಲ್ಲಿ ನೂತನ ಆರು ಬೋಗಿಗಳ ಸಂಚಾರಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಿದರು.

1.40 ಕೋಟಿ ರೂ. ವೆಚ್ಚದಲ್ಲ 100 ಮೀಟರ್ ಉದ್ದದ ಪಾದಚಾರಿ ಮೇಲ್ಸೇತುವೆ ಎಎಸ್ ಆರ್ ಟಿಸಿ, ಬಿಎಂಟಿಸಿ ನಿಲ್ದಾಣವಲ್ಲದೇ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೇಲ್ವೆ ನಿಲ್ದಾಣ, ಆನಂದ ವೃತ್ತ, ಗಾಂಧಿನಗರ ಮತ್ತಿತರ ಕಡೆ ಸಂಪರ್ಕ ಕಲ್ಪಿಸಲಾಗಿದೆ.
ಈವರೆಗೆ ಈ ನಿಲ್ದಾಣಗಳಿಗೆ ನೇರವಾದ ಸಂಪರ್ಕ ಇರಲಿಲ್ಲ. ಹೀಗಾಗಿ ಜನರಿಗೆ ತೊಂದರೆಯಾಗುತ್ತಿತ್ತು. ಈಗ ಮೆಟ್ರೋ ಹಾಗೂ ಇತರ ನಿಲ್ದಾಣಗಳಿಗೆ ತೆರಳಲು ಜನರು ಮೇಲ್ಸೇತುವೆ ಬಳಸಿಕೊಳ್ಳಬಹುದಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ರನ್ನು ಅಷ್ಟು ಬೇಗ ಬಿಟ್ಟು ಕೊಡಲ್ಲ ರಾಹುಲ್ ಗಾಂಧಿ: ಕಾರಣವೇನು ಗೊತ್ತಾ

Karnataka Weather: ಬೆಂಗಳೂರಿಗೆ ಚಳಿ, ಯಾವೆಲ್ಲಾ ಜಿಲ್ಲೆಗಳಿಗೆ ಮಳೆ ಇಲ್ಲಿದೆ ಹವಾಮಾನ ವರದಿ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments