Webdunia - Bharat's app for daily news and videos

Install App

ಮೆಟ್ರೋ: ಮೇಲ್ಸೇತುವೆಗೆ ಸಿಎಂ ಚಾಲನೆ

Webdunia
ಗುರುವಾರ, 4 ಅಕ್ಟೋಬರ್ 2018 (20:03 IST)
ಬಿಎಂಟಿಸಿ ಹಾಗೂ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣಗಳಿಗೆ ಸಂಪರ್ಕ ಕಲ್ಪಿಸುವ ಪಾದಚಾರಿ ಮೇಲ್ಸೇತುವೆ, ಮೆಟ್ರೋ ನಿಲ್ದಾಣದಲ್ಲಿ ಹೊಸ ಪ್ರವೇಶ ದ್ವಾರಕ್ಕೆ ಸಿಎಂ ಚಾಲನೆ ನೀಡಿದರು.

ಬೈಯಪ್ಪನ ಹಳ್ಳಿ, ಮೈಸೂರು ರಸ್ತೆ ಮಾರ್ಗದಲ್ಲಿ ನೂತನ ಆರು ಬೋಗಿಗಳ ಸಂಚಾರಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಿದರು.

1.40 ಕೋಟಿ ರೂ. ವೆಚ್ಚದಲ್ಲ 100 ಮೀಟರ್ ಉದ್ದದ ಪಾದಚಾರಿ ಮೇಲ್ಸೇತುವೆ ಎಎಸ್ ಆರ್ ಟಿಸಿ, ಬಿಎಂಟಿಸಿ ನಿಲ್ದಾಣವಲ್ಲದೇ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೇಲ್ವೆ ನಿಲ್ದಾಣ, ಆನಂದ ವೃತ್ತ, ಗಾಂಧಿನಗರ ಮತ್ತಿತರ ಕಡೆ ಸಂಪರ್ಕ ಕಲ್ಪಿಸಲಾಗಿದೆ.
ಈವರೆಗೆ ಈ ನಿಲ್ದಾಣಗಳಿಗೆ ನೇರವಾದ ಸಂಪರ್ಕ ಇರಲಿಲ್ಲ. ಹೀಗಾಗಿ ಜನರಿಗೆ ತೊಂದರೆಯಾಗುತ್ತಿತ್ತು. ಈಗ ಮೆಟ್ರೋ ಹಾಗೂ ಇತರ ನಿಲ್ದಾಣಗಳಿಗೆ ತೆರಳಲು ಜನರು ಮೇಲ್ಸೇತುವೆ ಬಳಸಿಕೊಳ್ಳಬಹುದಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments