ಆಗಸ್ಟ್ 29ಕ್ಕೆ ಮೈಸೂರು ರಸ್ತೆ- ಕೆಂಗೇರಿ ಮಾರ್ಗ ಮೆಟ್ರೋ ಸಂಚಾರಕ್ಕೆ ಮುಕ್ತ

Webdunia
ಭಾನುವಾರ, 22 ಆಗಸ್ಟ್ 2021 (18:43 IST)
ಮೈಸೂರು ರಸ್ತೆ ನಡುವಿನ ಕೆಂಗೇರಿ ಮಾರ್ಗ ಮೆಟ್ರೋ ಸಂಚಾರ ಆಗಸ್ಟ್ 29ರಿಂದ ಆರಂಭಗೊಳ್ಳಲಿದೆ. ಈ ಮೂಲಕ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಮತ್ತೊಂ
ದು ಮೈಲಿಗಲ್ಲು ಸಾಧಿಸಿದೆ.
ಆಗಸ್ಟ್ 29ರಂದು 7.53 ಕಿ.ಮೀ ಉದ್ದದ ಮೆಟ್ರೋ ಮಾರ್ಗ ವಾಣಿಜ್ಯ ಸಂಚಾರಕ್ಕೆ ನೂತನ ಮಾರ್ಗಕ್ಕೆ ಚಾಲನೆ ದೊರೆಯಲಿದ್ದು, ಅದೇ ದಿನ ಮಧ್ಯಾಹ್ನದಿಂದ ಪ್ರಯಾಣಿಕರಿಗೆ ಸಂಚಾರ ಮುಕ್ತವಾಗಲಿದೆ.
ನೇರಳೆ ಮಾರ್ಗದ ವಿಸ್ತರಿತ ಮಾರ್ಗದಲ್ಲಿ ಮೆಟ್ರೋ ಸಂಚರಿಸಲಿದ್ದು, ವಿಸ್ತರಿಸಿದ ಮಾರ್ಗದಲ್ಲಿ ನಾಯಂಡಹಳ್ಳಿ, ಆರ್ ಆರ್ ನಗರ,ಜ್ಞಾನಭಾರತಿ, ಪಟ್ಟಣಗೆರೆ ಮೈಲಸಂದ್ರ,ಕೇಂಗೇರಿ ಬಸ್ ನಿಲ್ದಾಣದಲ್ಲಿ ಓಡಲಿದೆ.
ಮೈಸೂರು ರಸ್ತೆ- ಕೆಂಗೇರಿ ನಡುವಿನ ಮಾರ್ಗ ವಿಸ್ತರಿಸಿದ ಮಾರ್ಗದ ಸಂಚಾರಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಹಸಿರುನಿಶಾನೆ ತೋರಲಿದ್ದಾರೆ.
ಬೈಯಪ್ಪನಹಳ್ಳಿಯಿಂದ ಮೈಸೂರು ರಸ್ತೆವರೆಗೆ ಮಾತ್ರ ಮೆಟ್ರೋ ಇತ್ತು. ಇದೀಗ ಬೈಯಪ್ಪನಹಳ್ಳಿ ಟು ಕೆಂಗೇರಿ ವರೆಗೆ ಮೆಟ್ರೋ ಸಂಚರಿಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಷ್ಟದಲ್ಲಿದ್ದಾಗ ಒಬ್ಬರಿಗೆ ಸಹಾಯ ಮಾಡಲು ಹಿಂದೂ ಮುಂದು ನೋಡಬೇಕೆನಿಸುತ್ತದೆ, ಈ ವಿಡಿಯೋ ನೋಡಿ

ಎಸ್ ಐಆರ್ ವಿಚಾರದಲ್ಲಿ ಆರೋಪ ಆತಂಕ ಪಡುವುದು ಏನೂ ಇಲ್ಲ

ಕರ್ನಾಟಕ ಮುಂಗಾರು ಜೋರು, ನಾಲೆ 6ಜಿಲ್ಲೆಗೆ ರೆಡ್ ಅಲರ್ಟ್‌

ವಯನಾಡು ಭೂಕುಸಿತದಲ್ಲಿ ಟ್ಯಾಂಕರ್ ಹೇಗೆ ಕೊಚ್ಚಿ ಹೋಯಿತು ನೋಡಿ, ಭಯಾನಕ ವಿಡಿಯೋ

ಮುಂದಿನ ಸುದ್ದಿ
Show comments