Webdunia - Bharat's app for daily news and videos

Install App

ಮೆಟ್ರೋ ದರ ಏರಿಕೆ: ಬೈಕಿನ ಪ್ರಯಾಣ ಜೇಬಿಗೆ ಹಿತ ಎನ್ನುವಂತಾಗಿದೆ

Sampriya
ಭಾನುವಾರ, 9 ಫೆಬ್ರವರಿ 2025 (18:28 IST)
ಬೆಂಗಳೂರು: ಪೆಟ್ರೋಲ್, ಡೀಸೆಲ್, ಹಾಲು, ಬಸ್ಸು ದರ ಏರಿಕೆಯ ಬರೆಯಿಂದ ಈಗಾಗಲೇ ಹೈರಾಣಗಿರುವ ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರ ಬೆಂಗಳೂರು ಮೆಟ್ರೋ ದರವನ್ನ ಏಕಾಏಕಿ 50% ಏರಿಸುವ ಮೂಲಕ ಜನಸಾಮಾನ್ಯರ ಗಾಯದ ಮೇಲೆ ಮತ್ತೊಂದು ಬರೆ ಎಳೆದಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್‌ ಅಶೋಕ್‌ ಆಕ್ರೋಶ ಹೊರಹಾಕಿದ್ದಾರೆ..

ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ, ಮೆಟ್ರೋ ದರ 50% ಏರಿಕೆ ಮಾಡಿರುವುದರಿಂದ   ಅನೇಕ ಜನಸಾಮಾನ್ಯರಿಗೆ ಈಗ ಮೆಟ್ರೋ ಸಂಚಾರ ಕೈಗೆಟುಕದ ಪರಿಸ್ಥಿತಿ ಎದುರಾಗಿದ್ದು. ಮೆಟ್ರೋ ಪ್ರಯಾಣಕ್ಕಿಂತ ಸ್ವಂತ ಸ್ಕೂಟರ್, ಬೈಕಿನ ಪ್ರಯಾಣ ಜೇಬಿಗೆ ಹಿತ ಎನ್ನುವಂತಾಗಿದೆ.


ಸಾರ್ವಜನಿಕ ಸಾರಿಗೆಯನ್ನು ಪ್ರೋತ್ಸಾಹಿಸಿ, ಬೆಂಗಳೂರಿನ ಟ್ರಾಫಿಕ್ ಸಮಸ್ಯೆ, ಪರಿಸರ ಮಾಲಿನ್ಯಕ್ಕೆ ಪರಿಹಾರ ಕಂಡುಕೊಳ್ಳಬೇಕಾದ ಸರ್ಕಾರ, ಜನರನ್ನು ಮೆಟ್ರೋದಿಂದ ವಿಮುಖರಾಗುವಂತೆ ಮಾಡುತ್ತಿದೆ.

ಈ ಕೊಡಲೇ ಮೆಟ್ರೋ ದರ ಏರಿಕೆಯ ನಿರ್ಧಾರವನ್ನ ಹಿಂಪಡೆಯಬೇಕು ಎಂದು ಕಾಂಗ್ರೆಸ್ ಸರ್ಕಾರವನ್ನು ಒತ್ತಾಯಿಸುತ್ತೇನೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments