Webdunia - Bharat's app for daily news and videos

Install App

ಜುಲೈ 2 ರಂದು ಮೆಟ್ರೋ ನೇರಳೆ ಮಾರ್ಗ ಸ್ಥಗಿತ

Webdunia
ಶನಿವಾರ, 1 ಜುಲೈ 2023 (15:00 IST)
ಜುಲೈ 2 ರಂದು ನೇರಳೆ ಮಾರ್ಗದ ಮೆಟ್ರೋ ಸಂವಾರ ಸ್ಥಗಿತವಾಗಲಿದೆ.ಟ್ರಿನಿಟಿ ಮೆಟ್ರೋ ನಿಲ್ದಾಣದಿಂದ ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳ ಮಧ್ಯದ ನೇರಳ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾರ್ಯ ಇರುವುದರಿಂದ ಭಾನುವಾರ ಬೆಳಗ್ಗೆ 07 ಗಂಟೆಯಿಂದ 09 ಗಂಟೆಯವರೆಗೆ ಮೆಟ್ರೋ ಸಂಚಾರ ಇರುವುದಿಲ್ಲ.ಈ ಅವಧಿಯಲ್ಲಿ ಮಹಾತ್ಮ ಗಾಂಧಿ ರಸ್ತೆಯಿಂದ ಬೈಯಪ್ಪನಹಳ್ಳಿ ಮಟ್ರೋ ನಿಲ್ದಾಣವರೆಗೆ  ಮೆಟ್ರೋ ಬಂದ್ ಆಗಲಿದೆ. ಕೆಂಗೇರಿ ಮತ್ತು ಎಂಜಿ ರಸ್ತೆ, ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ, ಕೃಷ್ಣರಾಜಪುರ ಮತ್ತು ವೈಟ್ ಫಿಲ್ಡ್ (ಕಾಡುಗೋಡಿ) ಮಾತ್ರ ಮೆಟ್ರೋ ಸಂಚಾರ ಇರಲಿದೆ.ಈ ಬಗ್ಗೆ BMRCL ಪ್ರಕಟಣೆ ಹೊರಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಮುಂದಿನ ಸುದ್ದಿ
Show comments