Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಯಶವಂತಪುರವ ಪೊಲೀಸ್ ಠಾಣೆ ವೃತ್ತದಿಂದ ಮೆಟ್ರೋ ರೈಲು ಮೇಲ್ಸೇತುವೆ

webdunia
ಬುಧವಾರ, 1 ಸೆಪ್ಟಂಬರ್ 2021 (20:40 IST)
ಬೆಂಗಳೂರಿನ ಯಶವಂತಪುರವ ಪೊಲೀಸ್ ಠಾಣೆ ವೃತ್ತದಿಂದ ಮೆಟ್ರೋ ರೈಲು ನಿಲ್ದಾಣದವರೆಗೆ ಮೇಲ್ಸೇತುವೆ ನಿರ್ಮಾಣ ಸಂಬಂಧ ಮಾನ್ಯ ತೋಟಗಾರಿಕೆ, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ‌ಮುನಿರತ್ನ ಅವರು ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್.ಅಶ್ವಥ್ ನಾರಾಯಣ, ಬಿಬಿಎಂಪಿ ಆಯುಕ್ತರಾದ ಗೌರವ್ ಗುಪ್ತಾ ಮತ್ತು ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.
metro

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಕೋವಿಡ್ ಬಳಿಕ ಅಪೌಷ್ಠಿಕತೆ ನಿವಾರಣೆಗೆ ಆಹಾರ ಪಥ್ಯೆ ಮುಖ್ಯ: ಡಾ ಶಾಲಿನಿ