Webdunia - Bharat's app for daily news and videos

Install App

ಪೀಣ್ಯ ಸುತ್ತ ಮುತ್ತಲಿನ ಮೆಟ್ರೋ ಸೇವೆ ಮೂರು ದಿನ ಸ್ಥಗಿತ

geetha
ಶುಕ್ರವಾರ, 26 ಜನವರಿ 2024 (10:35 IST)
ಬೆಂಗಳೂರು-ಪೀಣ್ಯ-ನಾಗಸಂದ್ರದ ನಡುವೆ ಮೂರು ದಿನ ಮೆಟ್ರೋ ಸೇವೆ ಸ್ಥಗಿತವಾಗಲಿದೆ.ನಾಗಸಂದ್ರದಿಂದ ಮಾದಾವರವರೆಗಿನ ವಿಸ್ತರಿತ ಮಾರ್ಗದಲ್ಲಿ ಕಾಮಗಾರಿ ನಡೆಯಲಿದೆ ಈ ಹಿನ್ನೆಲೆ ನಾಳೆಯಿಂದ ಮೂರು ದಿನ  ಮೆಟ್ರೋ ಸೇವೆ ತಾತ್ಕಾಲಿಕವಾಗಿ ಸ್ಥಗಿತವಾಗಲಿದೆ.ಜನವರಿ 26ರಿಂದ ಜನವರಿ 28ರ ತನಕ ತಾತ್ಕಲಿಕ ಸ್ಥಗಿತವಾಗಲಿದೆ.ಜನವರಿ 29ರ ಬೆಳಗ್ಗೆ 5 ಗಂಟೆಯ ಬಳಿಕ ಸಂಚಾರ ಯಥಾಸ್ಥಿತಿ ಇರಲಿದೆ ಎಂದು ಮೆಟ್ರೋ ಸೇವೆ ತಾತ್ಕಲಿಕ ಸ್ಥಗಿತದ ಬಗ್ಗೆ BMRCL ಮಾಹಿತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

Chinnaswamy stampede: ಬಿ ದಯಾನಂದ್ ಮೆಸೇಜ್ ಮಾಡಿದ್ರು: ಶಾಕಿಂಗ್ ಸತ್ಯ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ

Arecanut price today: ಅಡಿಕೆ ಬೆಳೆಗಾರರಿಗೆ ಶಾಕ್, ಇಂದಿನ ಬೆಲೆ ಎಷ್ಟಾಗಿದೆ ನೋಡಿ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

Indore Couple murder: ಮದುವೆ ಇಷ್ಟ ಇಲ್ಲ ಅಂದ್ರೆ ಆಗ್ಬೇಡಿ, ಮರ್ಡರ್ ಯಾಕೆ ಮಾಡ್ತೀರಿ

ಮುಂದಿನ ಸುದ್ದಿ
Show comments