Webdunia - Bharat's app for daily news and videos

Install App

ಲಾಕ್ ಡೌನ್ ಮೆಟ್ರೋ ಸೇವೆ ವ್ಯತ್ಯಯ

Webdunia
ಬುಧವಾರ, 5 ಜನವರಿ 2022 (17:50 IST)
ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಹಿನ್ನೆಲೆ, ನಮ್ಮ ಮೆಟ್ರೊ' ಸೇವೆಯನ್ನು ಮುಂದುವರಿಸಲು ಬೆಂಗಳೂರು ಮೆಟ್ರೊ ರೈಲು ನಿಗಮ ನಿರ್ಧಾರ ಮಾಡಿದೆ. ಅದರಂತೆ ರೈಲು ಸಂಚಾರದ ಸಮಯವನ್ನು ಪರಿಷ್ಕರಿಸಲಾಗಿದ್ದು, ನಾಗಸಂದ್ರ, ರೇಷ್ಮೆ ಸಂಸ್ಥೆ, ಕೆಂಗೇರಿ ಮತ್ತು ಬೈಯಪ್ಪನಹಳ್ಳಿ ಟರ್ಮಿನಲ್‌ ನಿಲ್ದಾಣಗಳಿಂದ ಶನಿವಾರ ಮತ್ತು ಭಾನುವಾರ ಬೆಳಿಗ್ಗೆ 8ರಿಂದ ರಾತ್ರಿ 9 ಗಂಟೆಯವರೆಗೆ ಮೆಟ್ರೊ ರೈಲು ಸೇವೆ ಇರಲಿದೆ
ಟರ್ಮಿನಲ್‌ ನಿಲ್ದಾಣಗಳಿಂದ ಪ್ರತಿ 20 ನಿಮಿಷಗಳಿಗೆ ಒಂದು ರೈಲು ಹೊರಡಲಿದ್ದು, ಟರ್ಮಿನಲ್‌ ನಿಲ್ದಾಣದಿಂದ ದಿನದ ಕೊನೆಯ ರೈಲು ರಾತ್ರಿ 9 ಗಂಟೆಗೆ ಹೊರಡಲಿದೆ ಎಂದು ನಿಗಮದ ಪ್ರಕಟಣೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments