Webdunia - Bharat's app for daily news and videos

Install App

ಲಾಕ್ ಡೌನ್ ಮೆಟ್ರೋ ಸೇವೆ ವ್ಯತ್ಯಯ

Webdunia
ಬುಧವಾರ, 5 ಜನವರಿ 2022 (17:50 IST)
ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಹಿನ್ನೆಲೆ, ನಮ್ಮ ಮೆಟ್ರೊ' ಸೇವೆಯನ್ನು ಮುಂದುವರಿಸಲು ಬೆಂಗಳೂರು ಮೆಟ್ರೊ ರೈಲು ನಿಗಮ ನಿರ್ಧಾರ ಮಾಡಿದೆ. ಅದರಂತೆ ರೈಲು ಸಂಚಾರದ ಸಮಯವನ್ನು ಪರಿಷ್ಕರಿಸಲಾಗಿದ್ದು, ನಾಗಸಂದ್ರ, ರೇಷ್ಮೆ ಸಂಸ್ಥೆ, ಕೆಂಗೇರಿ ಮತ್ತು ಬೈಯಪ್ಪನಹಳ್ಳಿ ಟರ್ಮಿನಲ್‌ ನಿಲ್ದಾಣಗಳಿಂದ ಶನಿವಾರ ಮತ್ತು ಭಾನುವಾರ ಬೆಳಿಗ್ಗೆ 8ರಿಂದ ರಾತ್ರಿ 9 ಗಂಟೆಯವರೆಗೆ ಮೆಟ್ರೊ ರೈಲು ಸೇವೆ ಇರಲಿದೆ
ಟರ್ಮಿನಲ್‌ ನಿಲ್ದಾಣಗಳಿಂದ ಪ್ರತಿ 20 ನಿಮಿಷಗಳಿಗೆ ಒಂದು ರೈಲು ಹೊರಡಲಿದ್ದು, ಟರ್ಮಿನಲ್‌ ನಿಲ್ದಾಣದಿಂದ ದಿನದ ಕೊನೆಯ ರೈಲು ರಾತ್ರಿ 9 ಗಂಟೆಗೆ ಹೊರಡಲಿದೆ ಎಂದು ನಿಗಮದ ಪ್ರಕಟಣೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments