Webdunia - Bharat's app for daily news and videos

Install App

ಮೆಟ್ರೋ ಸುರಂಗ ವಾರದಲ್ಲಿ ಪೂರ್ಣ

Webdunia
ಭಾನುವಾರ, 19 ಸೆಪ್ಟಂಬರ್ 2021 (21:33 IST)
ಬೆಂಗಳುರು ನಗರದ ನಮ್ಮ ಮೆಟ್ರೋದ ೭೪ ಕಿ.ಮೀ. ಮಾರ್ಗದ ೨ನೇ ಹಂತದ ರೀಚ್ - ೬ ರಲ್ಲಿ ಕಂಟೋನ್ಮೆಂಟ್ ನಿಲ್ದಾಣದಿಂದ ಶಿವಾಜಿ ನಗರದ ಕಡೆಗೆ ಸುರಂಗ ಕೊರೆಯುವ ಕಾರ್ಯವನ್ನು ’ಊರ್ಜಾ’ ಟನೆಲ್ ಬೋರಿಂಗ್ ಯಂತ್ರವು ವಾರದೊಳಗೆ ಪೂರ್ಣಗೊಳಿಸಲಿದೆ ಎಂದು ಬಿಎಮ್‌ಆರ್‌ಸುಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ತಿಳಿಸಿಸದ್ದಾರೆ
ನಮ್ಮ ಮೆಟ್ರೋ ಹಂತ ೨ರ ಯೋಜನೆ ನಿರ್ಮಾಣಕ್ಕಾಗಿ ಸಿಲ್ಕ ಬೋರ್ಡ್ ಜಂಕ್ಷನ್ ನಿಂದ ಕೆ ಆರ್ ಪುರಂ ವರೆಗೆ ಹೊರ ವರ್ತುಲ ರಸ್ತೆ ಫುಟ್ಪಾತ್ ತೆರವು ಮಾಡುವುದಿಲ್ಲ ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಸುದದಿಯನ್ನು ನಿರಾಕರಿಸಿದ್ದಾರೆ. ಬೆಳಂದೂರು ಮೆಟ್ರೋ ನಿಲ್ದಾಣ ನಿರ್ಮಾಣದ ಬಳಿಕ ಮೆಟ್ರೋ ನಿಲ್ದಾಣವನ್ನು ಮೇಲು ಸೇತುವೆಯಾಗಿ ಬಳಕೆ ಮಾಡಬಹುದು ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಸ್ಪತ್ರೆಯಲ್ಲಿ ತಾಯಿ ಮಗು ಸಾವು, ಡೆಲಿವರಿಗೂ ಮುನ್ನಾ ತನಗೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡವೆಂದು ಬೇಡಿಕೊಂಡಿದ್ದ ಗರ್ಭಿಣಿಯ ವಿಡಿಯೋ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಡುತ್ತಿದ್ದೇನೆ ಎಂದು ಕಣ್ಣೀರಿಟ್ಟ ಸಚಿವ ನಾಗೇಂದ್ರ, Video

ನೇಪಾಳದತ್ತ ಮೂರನೇ ಮಾನವೀಯ ನೆರವು ಹೊತ್ತ ಭಾರತದ ವಿಮಾನ

ತಲೆಮರೆಸಿಕೊಂಡಿರುವ ಅಧಿಕಾರಿ ಸಿಕ್ಕರೆ ಸರ್ಕಾರದ ಹಗರಣ ಬಯಲಿದೆ: ಪ್ರಹ್ಲಾದ್ ಜೋಶಿ ಕಿಡಿ

ಮುಂದಿನ ಸುದ್ದಿ
Show comments