Webdunia - Bharat's app for daily news and videos

Install App

ಬೃಹತ್ ತಿರಂಗಾ ರ್ಯಾಲಿಗೆ ಮಹಾನಗರ ಸಜ್ಜು

Webdunia
ಸೋಮವಾರ, 13 ಆಗಸ್ಟ್ 2018 (19:37 IST)
ರಾಜ್ಯದ ಮಹಾನಗರದಲ್ಲಿ 1500 ಅಡಿ ಉದ್ದ ಹಾಗೂ 9 ಅಡಿ ಅಗಲದ ಬೃಹತ್ ಗಾತ್ರದ ರಾಷ್ಟ್ರಧ್ವಜ ರ್ಯಾಲಿಗೆ ಕ್ಷಣಗಣನೆ ಆರಂಭಗೊಂಡಿದೆ.
ದಾವಣಗೆರೆಯಲ್ಲಿ ಸ್ವಾಂತತ್ರ್ಯದಿನಾಚರಣೆ ಅಂಗವಾಗಿ ಆ. 15ರಂದು 1500 ಅಡಿ ಉದ್ದ ಹಾಗೂ 9 ಅಡಿ ಅಗಲದ ಬೃಹತ್ ಗಾತ್ರದ ರಾಷ್ಟ್ರಧ್ವಜ ರ್ಯಾಲಿ ನಡೆಯಲಿದೆ. ಹೀಗಂತ ವಾಸವಿ ಯುವಜನ ಸಂಘದ ಅಧ್ಯಕ್ಷ ಆರ್.ಎನ್.ಅಜಿತ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾವಣಗೆರೆಯಲ್ಲಿ ಪ್ರಥಮ ಬಾರಿಗೆ ಬೃಹತ್ ತಿರಂಗ ರ್ಯಾಲಿ ನಡೆಯುತ್ತಿದೆ. ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಜಿಲ್ಲಾ ಕ್ರೀಡಾಂಗಣದಲ್ಲಿ ರ್ಯಾಲಿಗೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.

ನಗರದ ಪ್ರಮುಖ ಬೀದಿಗಳಲ್ಲಿ ತಿರಂಗ ರ್ಯಾಲಿ ಆಕರ್ಷಕವಾಗಿ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments