ಎಂಜಿ ರಸ್ತೆಯಲ್ಲೇ ಅವ್ಯವಹಾರ; ನಾಯಕರ ಪಡೆ ಮಾಡಿದ್ದೇನು?

Webdunia
ಶುಕ್ರವಾರ, 8 ಫೆಬ್ರವರಿ 2019 (16:58 IST)
ಎಂಜಿ ರಸ್ತೆಯಲ್ಲೇ ಅವ್ಯವಹಾರವಾಗಿರುವುದನ್ನು ಖಂಡಿಸಿ ನಾಯಕರ ಪಡೆ ವಿಭಿನ್ನ ರೀತಿಯ ಹೋರಾಟ ನಡೆದಿದೆ.

ಎಂಜಿ ರಸ್ತೆ ಕಾಮಗಾರಿಯಲ್ಲಿ ಆಗಿರುವ ಅವ್ಯವಹಾರದಲ್ಲಿ ಭಾಗಿಯಾದ ಪಾಲಿಕೆ ಅಧಿಕಾರಿಗಳ ವಿರುದ್ಧ ಕಿಮಿನಲ್ ಪ್ರಕರಣಕ್ಕೆ ಒತ್ತಾಯಿಸಿ ಅಂಚೆ ಚಳುವಳಿ ನಡೆದಿದೆ. ಮೈಸೂರು ನಾಯಕರ ಪಡೆಯಿಂದ ಅಂಚೆ‌ ಚಳುವಳಿ ನಡೆಸಲಾಗಿದೆ.

ಮೈಸೂರು ನಗರದ ಕೋರ್ಟ್ ಎದುರಿನ ಅಂಚೆ ಪೆಟ್ಟಿಗೆ ಬಳಿ ಪತ್ರ ಚಳುವಳಿ ಮೂಲಕ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಪಾಲಿಕೆಯ ಭ್ರಷ್ಟ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಲಾಯಿತು.

ಸಿಎಂ ಕುಮಾರಸ್ವಾಮಿ ತನಿಖೆಗೆ ಆದೇಶ ನೀಡುವಂತೆ ಅಂಚೆ ಚಳುವಳಿಯಲ್ಲಿ ಒತ್ತಾಯ ಮಾಡಲಾಯಿತು. ಸಾರ್ವಜನಿಕರ ಕೋಟಿ ಕೋಟಿ ಹಣವನ್ನ ಪಾಲಿಕೆ ಅಧಿಕಾರಿಗಳು ಲೂಟಿ ಮಾಡಿದ್ದಾರೆ‌. ಇಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ‌ ಜರುಗಿಸುವಂತೆ ಒತ್ತಾಯ ಮಾಡಿದರು. ಪಾಲಿಕೆ ಅಧಿಕಾರಿಗಳು ಲೂಟಿ ಮಾಡಿರುವ  ಹಣವನ್ನ  ವಾಪಸ್ ಪಡೆಯಬೇಕು ಪ್ರತಿಭಟನಾಕಾರರು ಆಗ್ರಹ ಮಾಡಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಸಚಿವ ಮಧು ಬಂಗಾರಪ್ಪ ಸ್ಫೋಟಕ ಹೇಳಿಕೆ

ಮೊಬೈಲ್ ವಾಲ್ಯೂಮ್ ಕಡಿಮೆ ಮಾಡಿ ಎಂದಿದ್ದಕ್ಕೆ ಮಹಿಳೆಯಿಂದ ಪೆಪ್ಪರ್ ಸ್ಪ್ರೇ, Video

ಮುಂದಿನ ಸುದ್ದಿ
Show comments