Webdunia - Bharat's app for daily news and videos

Install App

ಎಂಜಿ ರಸ್ತೆಯಲ್ಲೇ ಅವ್ಯವಹಾರ; ನಾಯಕರ ಪಡೆ ಮಾಡಿದ್ದೇನು?

Webdunia
ಶುಕ್ರವಾರ, 8 ಫೆಬ್ರವರಿ 2019 (16:58 IST)
ಎಂಜಿ ರಸ್ತೆಯಲ್ಲೇ ಅವ್ಯವಹಾರವಾಗಿರುವುದನ್ನು ಖಂಡಿಸಿ ನಾಯಕರ ಪಡೆ ವಿಭಿನ್ನ ರೀತಿಯ ಹೋರಾಟ ನಡೆದಿದೆ.

ಎಂಜಿ ರಸ್ತೆ ಕಾಮಗಾರಿಯಲ್ಲಿ ಆಗಿರುವ ಅವ್ಯವಹಾರದಲ್ಲಿ ಭಾಗಿಯಾದ ಪಾಲಿಕೆ ಅಧಿಕಾರಿಗಳ ವಿರುದ್ಧ ಕಿಮಿನಲ್ ಪ್ರಕರಣಕ್ಕೆ ಒತ್ತಾಯಿಸಿ ಅಂಚೆ ಚಳುವಳಿ ನಡೆದಿದೆ. ಮೈಸೂರು ನಾಯಕರ ಪಡೆಯಿಂದ ಅಂಚೆ‌ ಚಳುವಳಿ ನಡೆಸಲಾಗಿದೆ.

ಮೈಸೂರು ನಗರದ ಕೋರ್ಟ್ ಎದುರಿನ ಅಂಚೆ ಪೆಟ್ಟಿಗೆ ಬಳಿ ಪತ್ರ ಚಳುವಳಿ ಮೂಲಕ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಪಾಲಿಕೆಯ ಭ್ರಷ್ಟ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಲಾಯಿತು.

ಸಿಎಂ ಕುಮಾರಸ್ವಾಮಿ ತನಿಖೆಗೆ ಆದೇಶ ನೀಡುವಂತೆ ಅಂಚೆ ಚಳುವಳಿಯಲ್ಲಿ ಒತ್ತಾಯ ಮಾಡಲಾಯಿತು. ಸಾರ್ವಜನಿಕರ ಕೋಟಿ ಕೋಟಿ ಹಣವನ್ನ ಪಾಲಿಕೆ ಅಧಿಕಾರಿಗಳು ಲೂಟಿ ಮಾಡಿದ್ದಾರೆ‌. ಇಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ‌ ಜರುಗಿಸುವಂತೆ ಒತ್ತಾಯ ಮಾಡಿದರು. ಪಾಲಿಕೆ ಅಧಿಕಾರಿಗಳು ಲೂಟಿ ಮಾಡಿರುವ  ಹಣವನ್ನ  ವಾಪಸ್ ಪಡೆಯಬೇಕು ಪ್ರತಿಭಟನಾಕಾರರು ಆಗ್ರಹ ಮಾಡಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments