ಕೊರೋನಾ ಭಯಕ್ಕೆ ಮಹಾನಗರಗಳ ಬಿಡುತ್ತಿರುವ ಕಾರ್ಮಿಕರು

Webdunia
ಬುಧವಾರ, 7 ಏಪ್ರಿಲ್ 2021 (08:35 IST)
ಬೆಂಗಳೂರು: ಕೊರೋನಾ ಎರಡನೇ ಅಲೆ ಭೀಕರವಾಗಿದೆ. ಅದರಲ್ಲೂ ಮಹಾನಗರಗಳಾದ ಮುಂಬೈ, ಬೆಂಗಳೂರಿನಲ್ಲಿ ವ್ಯಾಪಕವಾಗಿದೆ.


ಈ ಹಿನ್ನಲೆಯಲ್ಲಿ ಹಲವು ವಲಸೆ ಕಾರ್ಮಿಕರು ಮಹಾನಗರಗಳಿಂದ ತಮ್ಮ ಊರುಗಳಿಗೆ ಮರಳುತ್ತಿದ್ದಾರೆ. ಈ ಮಹಾನಗರಗಳಿಗೆ ಹೆಚ್ಚಾಗಿ ಉತ್ತರಪ್ರದೇಶ, ಬಿಹಾರಗಳಿಂದ ಕೂಲಿಗಾಗಿ ಬರುತ್ತಾರೆ. ಆದರೆ ಈಗ ಕೊರೋನಾ ಭಯ ಇವರೆಲ್ಲರನ್ನೂ ಮರಳಿ ಊರಿಗೆ ತೆರಳುವಂತೆ ಮಾಡಿದೆ.

ಈ ಮಹಾನಗರಗಳಲ್ಲಿ ಕ್ವಾರಂಟೈನ್ ವ್ಯವಸ್ಥೆಯ ಕೊರತೆ, ದುಬಾರಿ ವೈದ್ಯಕೀಯ ವೆಚ್ಚ ಕಾರ್ಮಿಕರಿಂದ ಭರಿಸಲಾಗುತ್ತಿಲ್ಲ. ಅಲ್ಲದೆ ಕೊರೋನಾದಿಂದಾಗಿ ಕೆಲಸವೂ ಕಡಿಮೆ, ವೇತನವೂ ಕನಿಷ್ಠ ಮಟ್ಟಕ್ಕಿಳಿದಿದೆ. ಹೀಗಾಗಿ ಕಾರ್ಮಿಕರು ಬೇರೆ ದಾರಿಯಿಲ್ಲದೇ ಮರಳಿ ಊರು ಸೇರಿಕೊಳ್ಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿರೂರು ಕರಾವಳಿ ಬಳಿ ದೋಣಿ ದುರಂತ: ಐವರು ಮೀನುಗಾರರ ರಕ್ಷಣೆ

CJP ಪ್ರತಿಭಟನೆಯಲ್ಲಿ ನೇಪಾಳ ಥರಾ ಮಾಡ್ತೀವಿ, ಪಾರ್ಲಿಮೆಂಟ್ ಭವನವನ್ನೇ ಕಿತ್ತು ಹಾಕ್ತೀವಿ ಎಂದು ಕಿರುಚಾಡಿದ ಯುವಕ Video

ಸಿಎಂ ಜೋಸೆಫ್‌ ವಿಜಯ್ ವಿರುದ್ಧ ನಾಲಿಗೆ ಹರಿಬಿಟ್ಟ ಡಿಎಂಕೆ ಶಾಸಕ ಜಿ.ಆರ್. ಮಾರ್ಕಂಡಿಯನ್ ಅರೆಸ್ಟ್‌

50 ಬಾರಿ ಪ್ರಯತ್ನಿಸಿದರೂ ಸಿಗದ ಸರ್ಕಾರಿ ಕೆಲಸ: ರಾಜ್ಯಪಾಲರಿಂದ ಚಿನ್ನದ ಪದಕ ಪಡೆದಿದ್ದ ಯುವಕ ಸಾವಿಗೆ ಶರಣು

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಯಾಕೆ ಅಜ್ಜಿ ಚನ್ನಮ್ಮನ ಅಂತ್ಯಸಂಸ್ಕಾರಕ್ಕೆ ಬರಲಿಲ್ಲ: ಇವರೇ ಕಾರಣವಂತೆ

ಮುಂದಿನ ಸುದ್ದಿ
Show comments