Webdunia - Bharat's app for daily news and videos

Install App

ಕೊರೋನಾ ಭಯಕ್ಕೆ ಮಹಾನಗರಗಳ ಬಿಡುತ್ತಿರುವ ಕಾರ್ಮಿಕರು

Webdunia
ಬುಧವಾರ, 7 ಏಪ್ರಿಲ್ 2021 (08:35 IST)
ಬೆಂಗಳೂರು: ಕೊರೋನಾ ಎರಡನೇ ಅಲೆ ಭೀಕರವಾಗಿದೆ. ಅದರಲ್ಲೂ ಮಹಾನಗರಗಳಾದ ಮುಂಬೈ, ಬೆಂಗಳೂರಿನಲ್ಲಿ ವ್ಯಾಪಕವಾಗಿದೆ.


ಈ ಹಿನ್ನಲೆಯಲ್ಲಿ ಹಲವು ವಲಸೆ ಕಾರ್ಮಿಕರು ಮಹಾನಗರಗಳಿಂದ ತಮ್ಮ ಊರುಗಳಿಗೆ ಮರಳುತ್ತಿದ್ದಾರೆ. ಈ ಮಹಾನಗರಗಳಿಗೆ ಹೆಚ್ಚಾಗಿ ಉತ್ತರಪ್ರದೇಶ, ಬಿಹಾರಗಳಿಂದ ಕೂಲಿಗಾಗಿ ಬರುತ್ತಾರೆ. ಆದರೆ ಈಗ ಕೊರೋನಾ ಭಯ ಇವರೆಲ್ಲರನ್ನೂ ಮರಳಿ ಊರಿಗೆ ತೆರಳುವಂತೆ ಮಾಡಿದೆ.

ಈ ಮಹಾನಗರಗಳಲ್ಲಿ ಕ್ವಾರಂಟೈನ್ ವ್ಯವಸ್ಥೆಯ ಕೊರತೆ, ದುಬಾರಿ ವೈದ್ಯಕೀಯ ವೆಚ್ಚ ಕಾರ್ಮಿಕರಿಂದ ಭರಿಸಲಾಗುತ್ತಿಲ್ಲ. ಅಲ್ಲದೆ ಕೊರೋನಾದಿಂದಾಗಿ ಕೆಲಸವೂ ಕಡಿಮೆ, ವೇತನವೂ ಕನಿಷ್ಠ ಮಟ್ಟಕ್ಕಿಳಿದಿದೆ. ಹೀಗಾಗಿ ಕಾರ್ಮಿಕರು ಬೇರೆ ದಾರಿಯಿಲ್ಲದೇ ಮರಳಿ ಊರು ಸೇರಿಕೊಳ್ಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Liverpool Univesity: ಯುಕೆಯ ವಿದ್ಯಾಭ್ಯಾಸ ಬೆಂಗಳೂರಿನಲ್ಲಿ ಮಾಡಬೇಕುನ್ನುವವರಿಗೆ Good News

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಪ್ರೊಪೆಸರ್‌ಗೆ ಬಿಗ್‌ ರಿಲೀಫ್‌

Operation Sindoor ಬಳಿಕ ಮತ್ತೇ ಅಣಕು ಪ್ರದರ್ಶನದಲ್ಲಿ ತೊಡಗಿದ ಭಾರತ, ಇದರ ಅರ್ಥವೇನು

Bantwal Abdul Rahim Case: ಬಿಜೆಪಿ ಶವಗಳ ಮೇಲೆ ರಾಜಕೀಯ ಮಾಡುತ್ತಿದೆ, ದಿನೇಶ್‌ ಗುಂಡೂರಾವ್‌

Abdul Rahim Case: 15 ಮಂದಿಯ ವಿರುದ್ಧ ಬಿತ್ತು ಎಫ್‌ಐಆರ್‌, ಚುರುಕುಗೊಂಡ ತನಿಖೆ

ಮುಂದಿನ ಸುದ್ದಿ
Show comments