Webdunia - Bharat's app for daily news and videos

Install App

ಕೊರೋನಾ ಭಯಕ್ಕೆ ಮಹಾನಗರಗಳ ಬಿಡುತ್ತಿರುವ ಕಾರ್ಮಿಕರು

Webdunia
ಬುಧವಾರ, 7 ಏಪ್ರಿಲ್ 2021 (08:35 IST)
ಬೆಂಗಳೂರು: ಕೊರೋನಾ ಎರಡನೇ ಅಲೆ ಭೀಕರವಾಗಿದೆ. ಅದರಲ್ಲೂ ಮಹಾನಗರಗಳಾದ ಮುಂಬೈ, ಬೆಂಗಳೂರಿನಲ್ಲಿ ವ್ಯಾಪಕವಾಗಿದೆ.


ಈ ಹಿನ್ನಲೆಯಲ್ಲಿ ಹಲವು ವಲಸೆ ಕಾರ್ಮಿಕರು ಮಹಾನಗರಗಳಿಂದ ತಮ್ಮ ಊರುಗಳಿಗೆ ಮರಳುತ್ತಿದ್ದಾರೆ. ಈ ಮಹಾನಗರಗಳಿಗೆ ಹೆಚ್ಚಾಗಿ ಉತ್ತರಪ್ರದೇಶ, ಬಿಹಾರಗಳಿಂದ ಕೂಲಿಗಾಗಿ ಬರುತ್ತಾರೆ. ಆದರೆ ಈಗ ಕೊರೋನಾ ಭಯ ಇವರೆಲ್ಲರನ್ನೂ ಮರಳಿ ಊರಿಗೆ ತೆರಳುವಂತೆ ಮಾಡಿದೆ.

ಈ ಮಹಾನಗರಗಳಲ್ಲಿ ಕ್ವಾರಂಟೈನ್ ವ್ಯವಸ್ಥೆಯ ಕೊರತೆ, ದುಬಾರಿ ವೈದ್ಯಕೀಯ ವೆಚ್ಚ ಕಾರ್ಮಿಕರಿಂದ ಭರಿಸಲಾಗುತ್ತಿಲ್ಲ. ಅಲ್ಲದೆ ಕೊರೋನಾದಿಂದಾಗಿ ಕೆಲಸವೂ ಕಡಿಮೆ, ವೇತನವೂ ಕನಿಷ್ಠ ಮಟ್ಟಕ್ಕಿಳಿದಿದೆ. ಹೀಗಾಗಿ ಕಾರ್ಮಿಕರು ಬೇರೆ ದಾರಿಯಿಲ್ಲದೇ ಮರಳಿ ಊರು ಸೇರಿಕೊಳ್ಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಂದೇ ಮಾತರಂಗಾಗಿ ಪಾದಯಾತ್ರೆ ಮಾಡಲು ಹೊರಟ ಬಿಜೆಪಿ

ಗಣೇಶೋತ್ಸವ ಮಸೀದಿ ರಸ್ತೆಯಲ್ಲಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ ಎಂದ ಇನ್ಸ್ ಪೆಕ್ಟರ್ ಧನಂಜಯ್: ಠಾಣೆಗೆ ನುಗ್ಗುತ್ತೇವೆ ಎಂದ ಪ್ರತಾಪ್ ಸಿಂಹ

ಲಿಫ್ಟ್ ನೊಳಗೆ ಮೂತ್ರ ವಿಸರ್ಜಿಸಿ ಅಸಭ್ಯ ವರ್ತನೆ ತೋರಿದವನಿಗೆ ಅಲ್ಲೇ ಡ್ರಾ ಅಲ್ಲೇ ಬಹುಮಾನ ಸಿಕ್ತು Video

ಅಲ್ಪಸಂಖ್ಯಾತರನ್ನು ಓಲೈಸಲು ಕಾಂಗ್ರೆಸ್ ಯಾವ ಮಟ್ಟಕ್ಕೂ ಇಳಿಯುತ್ತದೆ: ವಿಜಯೇಂದ್ರ

ಇಂಥಾ ಪಾಪಿಗಳೂ ಇರ್ತಾರಾ.. ನೀರಿನಲ್ಲಿ ಮುಳುಗತ್ತಿದ್ದ ಮಹಿಳೆಯ ರಕ್ಷಿಸಲು ಹೋದ ಯುವಕನಿಗೆ ಹೀಗೆ ದ್ರೋಹ ಮಾಡೋದಾ Video

ಮುಂದಿನ ಸುದ್ದಿ
Show comments