Webdunia - Bharat's app for daily news and videos

Install App

ಕೊರೋನಾ ಭಯಕ್ಕೆ ಮಹಾನಗರಗಳ ಬಿಡುತ್ತಿರುವ ಕಾರ್ಮಿಕರು

Webdunia
ಬುಧವಾರ, 7 ಏಪ್ರಿಲ್ 2021 (08:35 IST)
ಬೆಂಗಳೂರು: ಕೊರೋನಾ ಎರಡನೇ ಅಲೆ ಭೀಕರವಾಗಿದೆ. ಅದರಲ್ಲೂ ಮಹಾನಗರಗಳಾದ ಮುಂಬೈ, ಬೆಂಗಳೂರಿನಲ್ಲಿ ವ್ಯಾಪಕವಾಗಿದೆ.


ಈ ಹಿನ್ನಲೆಯಲ್ಲಿ ಹಲವು ವಲಸೆ ಕಾರ್ಮಿಕರು ಮಹಾನಗರಗಳಿಂದ ತಮ್ಮ ಊರುಗಳಿಗೆ ಮರಳುತ್ತಿದ್ದಾರೆ. ಈ ಮಹಾನಗರಗಳಿಗೆ ಹೆಚ್ಚಾಗಿ ಉತ್ತರಪ್ರದೇಶ, ಬಿಹಾರಗಳಿಂದ ಕೂಲಿಗಾಗಿ ಬರುತ್ತಾರೆ. ಆದರೆ ಈಗ ಕೊರೋನಾ ಭಯ ಇವರೆಲ್ಲರನ್ನೂ ಮರಳಿ ಊರಿಗೆ ತೆರಳುವಂತೆ ಮಾಡಿದೆ.

ಈ ಮಹಾನಗರಗಳಲ್ಲಿ ಕ್ವಾರಂಟೈನ್ ವ್ಯವಸ್ಥೆಯ ಕೊರತೆ, ದುಬಾರಿ ವೈದ್ಯಕೀಯ ವೆಚ್ಚ ಕಾರ್ಮಿಕರಿಂದ ಭರಿಸಲಾಗುತ್ತಿಲ್ಲ. ಅಲ್ಲದೆ ಕೊರೋನಾದಿಂದಾಗಿ ಕೆಲಸವೂ ಕಡಿಮೆ, ವೇತನವೂ ಕನಿಷ್ಠ ಮಟ್ಟಕ್ಕಿಳಿದಿದೆ. ಹೀಗಾಗಿ ಕಾರ್ಮಿಕರು ಬೇರೆ ದಾರಿಯಿಲ್ಲದೇ ಮರಳಿ ಊರು ಸೇರಿಕೊಳ್ಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments