ಕೊರೋನಾ ಭಯಕ್ಕೆ ಮಹಾನಗರಗಳ ಬಿಡುತ್ತಿರುವ ಕಾರ್ಮಿಕರು

Webdunia
ಬುಧವಾರ, 7 ಏಪ್ರಿಲ್ 2021 (08:35 IST)
ಬೆಂಗಳೂರು: ಕೊರೋನಾ ಎರಡನೇ ಅಲೆ ಭೀಕರವಾಗಿದೆ. ಅದರಲ್ಲೂ ಮಹಾನಗರಗಳಾದ ಮುಂಬೈ, ಬೆಂಗಳೂರಿನಲ್ಲಿ ವ್ಯಾಪಕವಾಗಿದೆ.


ಈ ಹಿನ್ನಲೆಯಲ್ಲಿ ಹಲವು ವಲಸೆ ಕಾರ್ಮಿಕರು ಮಹಾನಗರಗಳಿಂದ ತಮ್ಮ ಊರುಗಳಿಗೆ ಮರಳುತ್ತಿದ್ದಾರೆ. ಈ ಮಹಾನಗರಗಳಿಗೆ ಹೆಚ್ಚಾಗಿ ಉತ್ತರಪ್ರದೇಶ, ಬಿಹಾರಗಳಿಂದ ಕೂಲಿಗಾಗಿ ಬರುತ್ತಾರೆ. ಆದರೆ ಈಗ ಕೊರೋನಾ ಭಯ ಇವರೆಲ್ಲರನ್ನೂ ಮರಳಿ ಊರಿಗೆ ತೆರಳುವಂತೆ ಮಾಡಿದೆ.

ಈ ಮಹಾನಗರಗಳಲ್ಲಿ ಕ್ವಾರಂಟೈನ್ ವ್ಯವಸ್ಥೆಯ ಕೊರತೆ, ದುಬಾರಿ ವೈದ್ಯಕೀಯ ವೆಚ್ಚ ಕಾರ್ಮಿಕರಿಂದ ಭರಿಸಲಾಗುತ್ತಿಲ್ಲ. ಅಲ್ಲದೆ ಕೊರೋನಾದಿಂದಾಗಿ ಕೆಲಸವೂ ಕಡಿಮೆ, ವೇತನವೂ ಕನಿಷ್ಠ ಮಟ್ಟಕ್ಕಿಳಿದಿದೆ. ಹೀಗಾಗಿ ಕಾರ್ಮಿಕರು ಬೇರೆ ದಾರಿಯಿಲ್ಲದೇ ಮರಳಿ ಊರು ಸೇರಿಕೊಳ್ಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿಗಾಗಿ ಬಿಸಿಲಲ್ಲಿ ನಿಂತು ಕಾಯುತ್ತಿದ್ದ ವಿದ್ಯಾರ್ಥಿಗಳು: ನಿರಾಸೆ ಮಾಡದ ಪ್ರಧಾನಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪ್ರಧಾನಿ ಮೋದಿ ಉಡುಪಿ ರೋಡ್ ಶೋ ಆರಂಭ live video

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಹೈಕಮಾಂಡ್ ಮೀಟಿಂಗ್ ಬಗ್ಗೆ ಪ್ರಿಯಾಂಕ್ ಖರ್ಗೆ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments