Webdunia - Bharat's app for daily news and videos

Install App

ಅನ್ ಲಾಕ್ ಬೆನ್ನಲ್ಲೇ ಊರಿನಿಂದ ಬೆಂಗಳೂರಿಗೆ ಮರಳುತ್ತಿರುವ ವಲಸಿಗರು

Webdunia
ಶನಿವಾರ, 12 ಜೂನ್ 2021 (09:14 IST)
ಬೆಂಗಳೂರು: ಲಾಕ್ ಡೌನ್ ಘೋಷಿಸಿದ ಬೆನ್ನಲ್ಲೇ ತಮ್ಮ ಗಂಟುಮೂಟೆ ಕಟ್ಟಿಕೊಂಡು ತವರಿಗೆ ಹೋಗಿದ್ದವರೆಲ್ಲಾ ಈಗ ಅನ್ ಲಾಕ್ ಸುದ್ದಿ ಕೇಳಿ ಬೆಂಗಳೂರಿನತ್ತ ಮರಳುತ್ತಿದ್ದಾರೆ.


ಸೋಮವಾರದಿಂದ ರಾಜ್ಯದಲ್ಲಿ ಹಂತ ಹಂತವಾಗಿ ಅನ್ ಲಾಕ್ ಪ್ರಕ್ರಿಯೆ ನಡೆಯಲಿದ್ದು, ಊರು ಸೇರಿದ್ದ ಕಾರ್ಮಿಕರು, ಉದ್ಯೋಗದಾತರು ಈಗ ನಗರಕ್ಕೆ ಮರಳುತ್ತಿದ್ದಾರೆ.

ರಾಜ್ಯ ಸರ್ಕಾರಕ್ಕೂ ಇದೇ ಆತಂಕವಿತ್ತು. ಇದೇ ಕಾರಣಕ್ಕೆ ಶೇ.5 ರಷ್ಟು ಪಾಸಿಟಿವಿಟಿ ದರ ಬರುವವರೆಗೂ ಅನ್ ಲಾಕ್ ಮಾಡಲ್ಲ ಎಂದಿತ್ತು. ಈ ರೀತಿ ವಲಸೆ ಬಂದ ಜನರಿಂದಲೇ ಮತ್ತೆ ನಗರದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾದರೆ ಎಂಬ ಆತಂಕವಿದೆ. ಹೀಗಾಗಿ ಸದ್ಯಕ್ಕೆ ಹೊಸ ನಿಯಮವನ್ನು ಒಂದು ವಾರದ ಮಟ್ಟಿಗೆ ಜಾರಿಗೊಳಿಸಲು ತೀರ್ಮಾನಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments