ಅನ್ ಲಾಕ್ ಬೆನ್ನಲ್ಲೇ ಊರಿನಿಂದ ಬೆಂಗಳೂರಿಗೆ ಮರಳುತ್ತಿರುವ ವಲಸಿಗರು

Webdunia
ಶನಿವಾರ, 12 ಜೂನ್ 2021 (09:14 IST)
ಬೆಂಗಳೂರು: ಲಾಕ್ ಡೌನ್ ಘೋಷಿಸಿದ ಬೆನ್ನಲ್ಲೇ ತಮ್ಮ ಗಂಟುಮೂಟೆ ಕಟ್ಟಿಕೊಂಡು ತವರಿಗೆ ಹೋಗಿದ್ದವರೆಲ್ಲಾ ಈಗ ಅನ್ ಲಾಕ್ ಸುದ್ದಿ ಕೇಳಿ ಬೆಂಗಳೂರಿನತ್ತ ಮರಳುತ್ತಿದ್ದಾರೆ.


ಸೋಮವಾರದಿಂದ ರಾಜ್ಯದಲ್ಲಿ ಹಂತ ಹಂತವಾಗಿ ಅನ್ ಲಾಕ್ ಪ್ರಕ್ರಿಯೆ ನಡೆಯಲಿದ್ದು, ಊರು ಸೇರಿದ್ದ ಕಾರ್ಮಿಕರು, ಉದ್ಯೋಗದಾತರು ಈಗ ನಗರಕ್ಕೆ ಮರಳುತ್ತಿದ್ದಾರೆ.

ರಾಜ್ಯ ಸರ್ಕಾರಕ್ಕೂ ಇದೇ ಆತಂಕವಿತ್ತು. ಇದೇ ಕಾರಣಕ್ಕೆ ಶೇ.5 ರಷ್ಟು ಪಾಸಿಟಿವಿಟಿ ದರ ಬರುವವರೆಗೂ ಅನ್ ಲಾಕ್ ಮಾಡಲ್ಲ ಎಂದಿತ್ತು. ಈ ರೀತಿ ವಲಸೆ ಬಂದ ಜನರಿಂದಲೇ ಮತ್ತೆ ನಗರದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾದರೆ ಎಂಬ ಆತಂಕವಿದೆ. ಹೀಗಾಗಿ ಸದ್ಯಕ್ಕೆ ಹೊಸ ನಿಯಮವನ್ನು ಒಂದು ವಾರದ ಮಟ್ಟಿಗೆ ಜಾರಿಗೊಳಿಸಲು ತೀರ್ಮಾನಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವೀಟ್ ಖರೀದಿಸಿದ ರಾಹುಲ್ ಗಾಂಧಿಗೆ ಶಾಕಿಂಗ್ ಬೇಡಿಕೆಯಿಟ್ಟ ಅಂಗಡಿ ಮಾಲೀಕ

ನಕ್ಸಲಿಸಂ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದಿಟ್ಟ ಉತ್ತರ

ಪತ್ನಿ ಕೃತಿಕಾ ರೆಡ್ಡಿ ಹತ್ಯೆ ಬಗ್ಗೆ ಕೊನೆಗೂ ಸ್ಪೋಟಕ ಸತ್ಯ ಬಾಯ್ಬಿಟ್ಟ ಡಾ ಮಹೇಂದ್ರ ರೆಡ್ಡಿ

ಓಲಾ ಕಂಪೆನಿ ಎಂಜಿನಿಯರ್ ಅನುಮಾನಸ್ಪದ ಸಾವು, 28ಪುಟಗಳ ಡೆತ್‌ನೋಟ್‌ನಲ್ಲಿತ್ತು ಶಾಕಿಂಗ್ ಸಂಗತಿ

ಪ್ರತಿ ವರ್ಷದಂತೆ ಈ ಬಾರಿಯೂ ದೀಪಾವಳಿಗೆ ಈ ಕೆಲಸ ಮಾಡಲು ಮರೆಯದ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments