Webdunia - Bharat's app for daily news and videos

Install App

ದೀಪಾವಳಿಗೆ ಪಟಾಕಿ ಹೊಡೆಯಲು ಕಠಿಣ ಷರತ್ತು ವಿಧಿಸಿದ ರಾಜ್ಯ ಸರ್ಕಾರ

Krishnaveni K
ಸೋಮವಾರ, 6 ಅಕ್ಟೋಬರ್ 2025 (13:34 IST)
ಬೆಂಗಳೂರು: ದೀಪಾವಳಿ ಹಬ್ಬ ಇನ್ನೇನು ಹತ್ತಿರ ಬಂದಿದ್ದು ಈ ವೇಳೆ ಪಟಾಕಿ ಹೊಡೆಯುವವರಿಗೆ ಕೆಲವೊಂದು ಕಠಿಣ ಷರತ್ತುಗಳನ್ನು ರಾಜ್ಯ ಸರ್ಕಾರ ವಿಧಿಸಿದೆ.

ಪ್ರತೀ ಬಾರಿ ದೀಪಾವಳಿ ಬಂತೆಂದರೆ ಮನೆ ಮನೆಯಲ್ಲಿ ಥರ ಥರದ ಪಟಾಕಿ ಹೊಡೆಯುವುದು ಸರ್ವೇ ಸಾಮಾನ್ಯ. ಆದರೆ ಪಟಾಕಿಯಿಂದಾಗಿ ವಾಯು ಮಾಲಿನ್ಯ ಮತ್ತು ಶಬ್ಧ ಮಾಲಿನ್ಯವಾಗುತ್ತದೆ ಎಂದು ಪರಿಸರವಾದಿಗಳ ಅಳಲಾಗಿದೆ. ಈ ನಿಟ್ಟಿನಲ್ಲಿ ಪ್ರತೀ ವರ್ಷವೂ ಸರ್ಕಾರ ಕೆಲವೊಂದು ನಿಯಮಗಳನ್ನು ವಿಧಿಸುತ್ತದೆ.

ಅದರಂತೆ ಈ ಬಾರಿಯೂ ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಹೊಡೆಯಬೇಕು ಎಂದು ಪರಿಸರ ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಹಸಿರು ಪಟಾಕಿ ಬಿಟ್ಟು ಬೇರೆ ಪಟಾಕಿ ಹೊಡೆದರೆ ಅಂಗಡಿ ಲೈಸೆನ್ಸ್ ರದ್ದುಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಸುಪ್ರೀಂಕೋರ್ಟ್ ಆದೇಶವಿದ್ದರೂ ಭಾರವಿರುವ, ಲೋಹ ಬಳಸಿದ ಪಟಾಕಿಗಳನ್ನು ಬಳಸುತ್ತಾರೆ. ಹೀಗಾಗಿ ಹಸಿರು ಪಟಾಕಿ ಬಿಟ್ಟು ಬೇರೆ ಪಟಾಕಿ ಹೊಡೆಯುವಂತಿಲ್ಲ. ಮಳಿಗೆಗಳಿಗೆ ಹೋಗಿ ಪರಿಶೀಲನೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ನಿಯಮ ಮೀರಿ ಪಟಾಕಿಗಳನ್ನು ಮಾರಿದರೆ ಲೈಸೆನ್ಸ್ ರದ್ದುಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂತ್ರಿ ಆಗಕ್ಕೆ ಮಾಜಿ ಮುಖ್ಯ ಮಂತ್ರಿಗಳ ಮಕ್ಕಳೇ ಆಗಬೇಕಾ: ಕಾಂಗ್ರೆಸ್ ಗೆ ಬಿಗ್ ಶಾಕ್ ಕೊಟ್ಟ ಇಬ್ಬರು ಶಾಸಕರು

ಕೇರಳದಲ್ಲಿ ರಣಭೀಕರ ಮಳೆಗೆ 15ಮಂದಿ ಸಾವು, 7ಮಂದಿ ಮಿಸ್ಸಿಂಗ್

ಮಹಿಳಾ ಕುಸ್ತಿಪಟುಗಳ ಮೇಲಿನ ಲೈಂಗಿಕ ದೌರ್ಜನ್ಯ ಕೇಸ್‌: ಬಿಜೆಪಿ ನಾಯಕ ಬ್ರಿಜ್ ಭೂಷಣ್‌ ಸಿಂಗ್‌ಗೆ ಬಿಗ್ ರಿಲೀಫ್‌

ಎಂಥಾ ಅಪಾಯದಲ್ಲಿ ಮಕ್ಕಳು ಶಾಲೆಗೆ ಹೋಗ್ತಾರೆ, ಏನಾದ್ರೂ ಅಪಾಯ ಆದ್ರೆ ಯಾರು ಹೊಣೆ video

ವಿಚ್ಛೇಧನದ ಬಳಿಕ ಖಿನ್ನತೆಗೊಳಗಾದ ಮನೋವೈದ್ಯೆ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

ಮುಂದಿನ ಸುದ್ದಿ
Show comments