Webdunia - Bharat's app for daily news and videos

Install App

ಜಮ್ಮುಕಾಶ್ಮೀರದಲ್ಲಿ ಉಗ್ರರು ಮತ್ತೆ ಆಟ್ಟಹಾಸ

Webdunia
ಗುರುವಾರ, 7 ಅಕ್ಟೋಬರ್ 2021 (20:10 IST)
ಜಮ್ಮುಕಾಶ್ಮೀರದಲ್ಲಿ ಉಗ್ರರು ಮತ್ತೆ ಆಟ್ಟಹಾಸ ಮುಂದುವರೆಸಿದ್ದಾರೆ. ಇಂದು ಬೆಳಗ್ಗೆ 11.45ರ ಸುಮಾರಿಗೆ ಶ್ರೀನಗರದ ಶಾಲೆಯೊಂದರಲ್ಲಿ ಉಗ್ರರು ಇಬ್ಬರು ಶಿಕ್ಷಕರನ್ನು ಹತ್ಯೈಗೆದಿದ್ದಾರೆ. ಶ್ರೀನಗರದ ಈದ್ಗಾ ಸಂಗಾಮ್ ಲ್ಲಿರುವ ಶಾಲೆಯಲ್ಲಿ ಭಯೋತ್ಪಾದಕರು ದುಷ್ಕೃತ್ಯವೆಸಗಿದ್ದಾರೆ. ಮಹಿಳಾ ಪ್ರಾಂಶುಪಾಲೆ ಸುಪಿಂದರ್ ಕೌರ್ ಹಾಗೂ ದೀಪಕ್ ಚಂದ್ ಎನ್ನುವ ಶಿಕ್ಷಕ ಉಗ್ರರ ಗುಂಡೇಟಿಗೆ ಬಲಿಯಾಗಿದ್ದಾರೆ. ಈ ಬಗ್ಗೆ ಜಮ್ಮು-ಕಾಶ್ಮೀರ್ ಡಿಜಿಪಿ ದಿಲ್ಬಾಗ್ ಸಿಂಗ್ ಪ್ರತಿಕ್ರಿಯೆ ನೀಡಿದ್ದು, ಉಗ್ರರು ಸಮಾಜದ ಒಳಿತಿಗಾಗಿ ದುಡಿಯುತ್ತಿರುವವರನ್ನ ಅಮಾಯಕರನ್ನ ಹತ್ಯೆ ಮಾಡ್ತಿದ್ದಾರೆ. ಪಾಕಿಸ್ತಾನದ ಸೂಚನೆಯಂತೆ ಉಗ್ರರು ಈ ಕೃತ್ಯ ನಡೆಸ್ತಿದ್ದಾರೆ. ಅಪರಾಧಿಗಳಿಗೆ ತಕ್ಕ ಉತ್ತರ ನೀಡಲಾಗುವುದು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments