Webdunia - Bharat's app for daily news and videos

Install App

ಜಮ್ಮುಕಾಶ್ಮೀರದಲ್ಲಿ ಉಗ್ರರು ಮತ್ತೆ ಆಟ್ಟಹಾಸ

Webdunia
ಗುರುವಾರ, 7 ಅಕ್ಟೋಬರ್ 2021 (20:10 IST)
ಜಮ್ಮುಕಾಶ್ಮೀರದಲ್ಲಿ ಉಗ್ರರು ಮತ್ತೆ ಆಟ್ಟಹಾಸ ಮುಂದುವರೆಸಿದ್ದಾರೆ. ಇಂದು ಬೆಳಗ್ಗೆ 11.45ರ ಸುಮಾರಿಗೆ ಶ್ರೀನಗರದ ಶಾಲೆಯೊಂದರಲ್ಲಿ ಉಗ್ರರು ಇಬ್ಬರು ಶಿಕ್ಷಕರನ್ನು ಹತ್ಯೈಗೆದಿದ್ದಾರೆ. ಶ್ರೀನಗರದ ಈದ್ಗಾ ಸಂಗಾಮ್ ಲ್ಲಿರುವ ಶಾಲೆಯಲ್ಲಿ ಭಯೋತ್ಪಾದಕರು ದುಷ್ಕೃತ್ಯವೆಸಗಿದ್ದಾರೆ. ಮಹಿಳಾ ಪ್ರಾಂಶುಪಾಲೆ ಸುಪಿಂದರ್ ಕೌರ್ ಹಾಗೂ ದೀಪಕ್ ಚಂದ್ ಎನ್ನುವ ಶಿಕ್ಷಕ ಉಗ್ರರ ಗುಂಡೇಟಿಗೆ ಬಲಿಯಾಗಿದ್ದಾರೆ. ಈ ಬಗ್ಗೆ ಜಮ್ಮು-ಕಾಶ್ಮೀರ್ ಡಿಜಿಪಿ ದಿಲ್ಬಾಗ್ ಸಿಂಗ್ ಪ್ರತಿಕ್ರಿಯೆ ನೀಡಿದ್ದು, ಉಗ್ರರು ಸಮಾಜದ ಒಳಿತಿಗಾಗಿ ದುಡಿಯುತ್ತಿರುವವರನ್ನ ಅಮಾಯಕರನ್ನ ಹತ್ಯೆ ಮಾಡ್ತಿದ್ದಾರೆ. ಪಾಕಿಸ್ತಾನದ ಸೂಚನೆಯಂತೆ ಉಗ್ರರು ಈ ಕೃತ್ಯ ನಡೆಸ್ತಿದ್ದಾರೆ. ಅಪರಾಧಿಗಳಿಗೆ ತಕ್ಕ ಉತ್ತರ ನೀಡಲಾಗುವುದು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments