Webdunia - Bharat's app for daily news and videos

Install App

ಹಾಲು ಪ್ರಿಯರೇ ಎಚ್ಚರ: ಹಾಲಿಗೆ ಕೆಮಿಕಲ್ ಮಿಶ್ರಣ ಮಾಡುವ ಖದೀಮರಿದ್ದಾರೆ

Webdunia
ಗುರುವಾರ, 27 ಜೂನ್ 2019 (20:09 IST)
ನೀವು ಹಾಲು ಕುಡಿಯುವವರಾಗಿದ್ದರೆ ಒಮ್ಮೆ ನಿಮ್ಮನೆಗೆ ತರುವ ಹಾಲನ್ನು ಪರೀಕ್ಷಿಸಿಕೊಳ್ಳಿ. ಏಕಂದ್ರೆ ಹಾಲಿಗೆ ಕೆಮಿಕಲ್ ಮಿಶ್ರಣ ಮಾಡುವ ಖದೀಮರ ಜಾಲವೊಂದು ಪತ್ತೆಯಾಗಿದೆ.

ರಾತೋರಾತ್ರಿ ಕೆಮಿಕಲ್‌ ಹಾಲು ತಯಾರಿಕಾ ಘಟಕದ ಮೇಲೆ ಪೊಲೀಸರು ರೇಡ್ ಮಾಡಿದ್ದಾರೆ. ಕೆಮಿಕಲ್‌ ಸಮೇತ ಸಿಕ್ಕಿ ಬಿದ್ದಿದ್ದಾರೆ 6 ಜನ ಖದೀಮರು.

ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ಘಟನೆ ನಡೆದಿದೆ. ಕೆಮಿಕಲ್ ಮಿಶ್ರಣ ಮಾಡಿ ಹಾಲಿನ ಪ್ಯಾಟ್ ಜಾಸ್ತಿ ಮಾಡುತ್ತಿದ್ದರು ಖದೀಮರು.

ಮಹರಾಷ್ಟ್ರದ ಸಾಂಗ್ಲಿಯಿಂದ ಕೆಮಿಕಲ್ ತರುವಾಗ ರೆಡ್ ಹ್ಯಾಂಡ್ ಆಗಿ ಸೆರೆಸಿಕ್ಕಿದ್ದಾರೆ ಖದೀಮರು. ಕುಮಾರ ಹಾರೂಗೇರಿ ಎಂಬುವವರಿಗೆ ಸೇರಿದ ಡೈರಿಯಲ್ಲಿ ನಡೆಯುತ್ತಿತ್ತು ಕೆಮಿಕಲ್ ಮಿಶ್ರಣ. ತಡರಾತ್ರಿ ರೇಡ್ ಮಾಡಿ 6 ಜನರನ್ನು ವಶಕ್ಕೆ ಪಡೆದಿದ್ದಾರೆ ಕುಡಚಿ ಪೊಲೀಸರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments